AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ಆದರೆ ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಮಂಜುನಾಥ ಸಿ.
|

Updated on: Sep 07, 2024 | 11:09 PM

Share

Ganesha Festival: ದರ್ಶನ್ ತೂಗುದೀಪ ಇರುವ ಬಳ್ಳಾರಿ ಕೇಂದ್ರ ಜಾರಾಗೃಹದಲ್ಲಿ ಇಂದು ಗಣೇಶ ಹಬ್ಬ ಆಚರಣೆ ಮಾಡಲಾಗಿದೆ. ಆದರೆ ದರ್ಶನ್​ಗೆ ಗಣೇಶನ ದರ್ಶನದ ಭಾಗ್ಯ ದೊರೆತಿಲ್ಲ. ಆದರೆ ಪ್ರಸಾದ ಮಾತ್ರ ಸಿಕ್ಕಿದೆ.

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More