AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ

ಕೇರಳದ ಕೊಲ್ಲಂ ಜಿಲ್ಲೆಯ ಕರುಣಗಪ್ಪಲ್ಲಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್​ಸ್ಟರ್ ಅಲುವಾ ಅತುಲ್​​ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯ ಬಗ್ಗೆ ಹೊಸ ಕಳವಳ ವ್ಯಕ್ತವಾಗಿದೆ.2025 ರಲ್ಲಿ ನಡೆದ ಗ್ಯಾಂಗ್ ಲೀಡರ್ ಜಿಮ್ ಸಂತೋಷ್ ಹತ್ಯೆಯಲ್ಲಿ ಪ್ರಮುಖ ಆರೋಪಿಯಾಗಿದ್ದ ಅಲುವಾ ಅತುಲ್ ಇತ್ತೀಚೆಗೆ ಜಾಮೀನು ಪಡೆದಿದ್ದ.ಅತುಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಐದು ಜನರ ಗುಂಪು ಉದ್ದೇಶಪೂರ್ವಕವಾಗಿ ಆತನ ವಾಹನಕ್ಕೆ ತಮ್ಮ ವಾಹನ ಡಿಕ್ಕಿ ಹೊಡೆಸಿ, ಅಪಘಾತ ಮಾಡಿದಿ, ಬಳಿಕ ಕಾರನ್ನು ಸುತ್ತುವರೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ನಯನಾ ರಾಜೀವ್
|

Updated on: Mar 15, 2026 | 3:28 PM

Share

ಕೊಲ್ಲಂ, ಮಾರ್ಚ್​ 15: ಕೇರಳದ ಕೊಲ್ಲಂ ಜಿಲ್ಲೆಯ ಕರುಣಗಪ್ಪಲ್ಲಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್​ಸ್ಟರ್ ಅಲುವಾ ಅತುಲ್​​ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯ ಬಗ್ಗೆ ಹೊಸ ಕಳವಳ ವ್ಯಕ್ತವಾಗಿದೆ.2025 ರಲ್ಲಿ ನಡೆದ ಗ್ಯಾಂಗ್ ಲೀಡರ್ ಜಿಮ್ ಸಂತೋಷ್ ಹತ್ಯೆಯಲ್ಲಿ ಪ್ರಮುಖ ಆರೋಪಿಯಾಗಿದ್ದ ಅಲುವಾ ಅತುಲ್ ಇತ್ತೀಚೆಗೆ ಜಾಮೀನು ಪಡೆದಿದ್ದ.ಅತುಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಐದು ಜನರ ಗುಂಪು ಉದ್ದೇಶಪೂರ್ವಕವಾಗಿ ಆತನ ವಾಹನಕ್ಕೆ ತಮ್ಮ ವಾಹನ ಡಿಕ್ಕಿ ಹೊಡೆಸಿ, ಅಪಘಾತ ಮಾಡಿದಿ, ಬಳಿಕ ಕಾರನ್ನು ಸುತ್ತುವರೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ