AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ

ಕೇರಳದ ಕೊಲ್ಲಂ ಜಿಲ್ಲೆಯ ಕರುಣಗಪ್ಪಲ್ಲಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್​ಸ್ಟರ್ ಅಲುವಾ ಅತುಲ್​​ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯ ಬಗ್ಗೆ ಹೊಸ ಕಳವಳ ವ್ಯಕ್ತವಾಗಿದೆ.2025 ರಲ್ಲಿ ನಡೆದ ಗ್ಯಾಂಗ್ ಲೀಡರ್ ಜಿಮ್ ಸಂತೋಷ್ ಹತ್ಯೆಯಲ್ಲಿ ಪ್ರಮುಖ ಆರೋಪಿಯಾಗಿದ್ದ ಅಲುವಾ ಅತುಲ್ ಇತ್ತೀಚೆಗೆ ಜಾಮೀನು ಪಡೆದಿದ್ದ.ಅತುಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಐದು ಜನರ ಗುಂಪು ಉದ್ದೇಶಪೂರ್ವಕವಾಗಿ ಆತನ ವಾಹನಕ್ಕೆ ತಮ್ಮ ವಾಹನ ಡಿಕ್ಕಿ ಹೊಡೆಸಿ, ಅಪಘಾತ ಮಾಡಿದಿ, ಬಳಿಕ ಕಾರನ್ನು ಸುತ್ತುವರೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ನಯನಾ ರಾಜೀವ್
|

Updated on: Mar 15, 2026 | 3:28 PM

Share

ಕೊಲ್ಲಂ, ಮಾರ್ಚ್​ 15: ಕೇರಳದ ಕೊಲ್ಲಂ ಜಿಲ್ಲೆಯ ಕರುಣಗಪ್ಪಲ್ಲಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್​ಸ್ಟರ್ ಅಲುವಾ ಅತುಲ್​​ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯ ಬಗ್ಗೆ ಹೊಸ ಕಳವಳ ವ್ಯಕ್ತವಾಗಿದೆ.2025 ರಲ್ಲಿ ನಡೆದ ಗ್ಯಾಂಗ್ ಲೀಡರ್ ಜಿಮ್ ಸಂತೋಷ್ ಹತ್ಯೆಯಲ್ಲಿ ಪ್ರಮುಖ ಆರೋಪಿಯಾಗಿದ್ದ ಅಲುವಾ ಅತುಲ್ ಇತ್ತೀಚೆಗೆ ಜಾಮೀನು ಪಡೆದಿದ್ದ.ಅತುಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಐದು ಜನರ ಗುಂಪು ಉದ್ದೇಶಪೂರ್ವಕವಾಗಿ ಆತನ ವಾಹನಕ್ಕೆ ತಮ್ಮ ವಾಹನ ಡಿಕ್ಕಿ ಹೊಡೆಸಿ, ಅಪಘಾತ ಮಾಡಿದಿ, ಬಳಿಕ ಕಾರನ್ನು ಸುತ್ತುವರೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!