AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಗಡಿಭಾಗದಲ್ಲಿ ಗಾಂಜಾ ದಂಧೆಕೋರರಿಂದ ಕಲಬುರಗಿಯ ಸಿಪಿಐ ಮತ್ತು ತಂಡದ ಮೇಲೆ ಹಲ್ಲೆ!

ಮಹಾರಾಷ್ಟ್ರ ಗಡಿಭಾಗದಲ್ಲಿ ಗಾಂಜಾ ದಂಧೆಕೋರರಿಂದ ಕಲಬುರಗಿಯ ಸಿಪಿಐ ಮತ್ತು ತಂಡದ ಮೇಲೆ ಹಲ್ಲೆ!

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Sep 24, 2022 | 12:27 PM

Share

ಜಿಲ್ಲೆಯ ಗಡಿಭಾಗಕ್ಕಿರುವ ಮಹಾರಾಷ್ಟ್ರದ ಉಮ್ಮರ್ಗಾ ತಾಲ್ಲೂಕಿನ ತರೂರಿ ಗ್ರಾಮದಲ್ಲಿ ಗಾಂಜಾ ಗ್ಯಾಂಗನ್ನು ಪತ್ತೆ ಮಾಡಲು ಹೋದಾಗ ಶ್ರೀಮಂತ ಮತ್ತು ಅವರ ತಂಡದ ಮೇಲೆ ಹಲ್ಲೆ ನಡೆದಿದೆ.

ಕಲಬುರಗಿ: ಅಕ್ರಮ ದಂಧೆಕೋರಲ್ಲಿ ಅದೆಲ್ಲಿಂದ ಧೈರ್ಯ ಹುಟ್ಟುತ್ತಿದೆಯೋ ಆರ್ಥವಾಗುತ್ತಿಲ್ಲ ಮಾರಾಯ್ರೇ. ಈ ವಿಡಿಯೋ ನೋಡಿ, ಕಲಬುರಗಿಯ ಗ್ರಾಮಾಂತರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಮಂತ ಬಲ್ಲಾಳ್ ಅವರು ಗಾಂಜಾ ದಂಧೆಯಲ್ಲಿ ತೊಡಗಿರುವ ದುಷ್ಟರ ಗ್ಯಾಂಗೊಂದರ ಸದಸ್ಯರಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಗಡಿಭಾಗಕ್ಕಿರುವ ಮಹಾರಾಷ್ಟ್ರದ ಉಮ್ಮರ್ಗಾ ತಾಲ್ಲೂಕಿನ ತರೂರಿ ಗ್ರಾಮದಲ್ಲಿ ಗಾಂಜಾ ಗ್ಯಾಂಗನ್ನು ಪತ್ತೆ ಮಾಡಲು ಹೋದಾಗ ಶ್ರೀಮಂತ ಮತ್ತು ಅವರ ತಂಡದ ಮೇಲೆ ಹಲ್ಲೆ ನಡೆದಿದೆ.