ಬೋರ್ವೆಲ್ನಿಂದ ನೀರು ಅಲ್ಲ; ಗ್ಯಾಸ್ ಬರುತ್ತಿದೆ, ಬೆಂಕಿ ಹೊತ್ತಿಕೊಂಡು ಧಗಧಗಿಸುತ್ತಿದೆ! ಸ್ಥಳೀಯರಿಗೆ ಆತಂಕ
20 ವರ್ಷಗಳ ಹಿಂದೆ ಒಎನ್ಜಿ ಭೂಕಂಪನ ಸಮೀಕ್ಷೆಗಾಗಿ ಪಶ್ಚಿಮ ಬಂಗಾಳದ ಕಾರ್ಮಿಕರು ಈ ಪ್ರದೇಶದಲ್ಲಿ ಕೊಳವೆಬಾವಿಗಳನ್ನು ತೋಡಿದ್ದರು. ಕೆಲ ರಂಧ್ರಗಳಿಂದ ಗ್ಯಾಸ್ ಸೋರಿಕೆಯಾಗಿ ಗುಳ್ಳೆಗ
ಕೋನಸೀಮೆ ಜಿಲ್ಲೆಯ ಗುಡಿಮಲ್ಲಂಕದಲ್ಲಿ ಇಂದು ಶನಿವಾರ ಬೆಳಗ್ಗೆ 6 ಗಂಟೆಯಿಂದ ಅನಿಲ ಸೋರಿಕೆಯಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಬೆಂಕಿಯನ್ನು ಹತೋಟಿಗೆ ತರಲು ಸಾಧ್ಯವಾಗಿಲ್ಲ. ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನ ಪಡಲಾಗುತ್ತಿದೆ. ಗುಡಿಮಲ್ಲಂಕದ ಗೋಪರಾಜು ಎಂಬ ರೈತನ ಕೊಳವೆಬಾವಿಯಿಂದ ಗ್ಯಾಸ್ ಸೋರಿಕೆಯಾಗಿ ಪಕ್ಕದ ವಿದ್ಯುತ್ ಸ್ವಿಚ್ ಬೋರ್ಡ್ ಮೂಲಕ ಶಾಟ್ ಸರ್ಕ್ಯೂಟ್ ಬೆಂಕಿ ವ್ಯಾಪಿಸುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. 20 ವರ್ಷಗಳ ಹಿಂದೆ ಒಎನ್ಜಿ ಭೂಕಂಪನ ಸಮೀಕ್ಷೆಗಾಗಿ ಪಶ್ಚಿಮ ಬಂಗಾಳದ ಕಾರ್ಮಿಕರು ಈ ಪ್ರದೇಶದಲ್ಲಿ ಕೊಳವೆಬಾವಿಗಳನ್ನು ತೋಡಿದ್ದರು. ಕೆಲ ರಂಧ್ರಗಳಿಂದ ಗ್ಯಾಸ್ ಸೋರಿಕೆಯಾಗಿ ಗುಳ್ಳೆಗಳು ಆಗಾಗ ಬರುತ್ತಿವೆ ಎನ್ನುತ್ತಾರೆ ಸ್ಥಳೀಯರು. ಭೂಕಂಪನ ಸಮೀಕ್ಷೆಗಾಗಿ ಹಾಕಿರುವ ಕೊಳವೆಬಾವಿಗಳೂ ಈ ಘಟನೆಗೆ ಕಾರಣವಾಗಿವೆ ಎನ್ನಲಾಗಿದೆ. ಬೋರ್ ವೆಲ್ ನಿಂದ ಬೆಂಕಿ ಕಾಣಿಸಿಕೊಂಡು ಸ್ಥಳೀಯರು ತೀವ್ರ ಭಯ ವ್ಯಕ್ತಪಡಿಸುತ್ತಿದ್ದಾರೆ.
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
