Ganesha Festival: ದೊಡ್ಡಗಣಪತಿ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

ನಗರದ ಬಸವನಗುಡಿಯ ದೊಡ್ಡ ಗಣೇಶನ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಬೆಳ್ಳಗ್ಗೆಯಿಂದಲೂ ವಿಶೇಷ ಪೂಜೆ ನಡೆಯುತ್ತಿದೆ. ಗಣೇಶನ ದರ್ಶನಕ್ಕೆ ಸಾವಿರರಾರು ಜನ ಭಕ್ತರು ಆಗಮಿಸಿದ್ದಾರೆ. ದೇವರ ದರ್ಶನಕ್ಕೆ ಕಿಲೋಮೀಟರ್ ಗಟ್ಟಲೆ ಕ್ಯೂ ನಿಂತಿರುವ ಭಕ್ತರು. ಪುಟ್ಟೇನಹಳ್ಳಿ ದೇವಸ್ಥಾನದಲ್ಲೂ ಬೆಳಗ್ಗೆ 6 ಗಂಟೆಯಿಂದ ವಿಶೇಷ ಪೂಜೆ, ಪಂಚಾಭಿಷೇಕ, ಪುಷ್ಪಾಭಿಷೇಕ ಮಾಡಿ ನಂತರ ಬೆಣ್ಣೆ ಅಲಂಕಾರ ಮಾಡಲಾಗಿದೆ.

|

Updated on:Sep 19, 2023 | 9:58 AM

ಬೆಂಗಳೂರು, ಸೆ.18: ಇಂದು ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಗಣೇಶ ಹಬ್ಬ ಹಿನ್ನೆಲೆ ಬೆಂಗಳೂರು ನಗರದ ದೊಡ್ಡ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಪುಟ್ಟೇನಹಳ್ಳಿ ದೇವಸ್ಥಾನದಲ್ಲೂ ಬೆಳಗ್ಗೆ 6 ಗಂಟೆಯಿಂದ ವಿಶೇಷ ಪೂಜೆ, ಪಂಚಾಭಿಷೇಕ, ಪುಷ್ಪಾಭಿಷೇಕ ಮಾಡಿ ನಂತರ ಬೆಣ್ಣೆ ಅಲಂಕಾರ ಮಾಡಲಾಗಿದೆ. ಗೌರಿ ಗಣೇಶನ ಹಬ್ಬ ಒಂದೇ ದಿನ ಬಂದಿರುವುದರಿಂದ ಸಂಜೆಯಿಂದಲೇ ಗಣೇಶ ವಿಸರ್ಜನೆ ಶುರುವಾಗಲಿದೆ.

Published On - 1:21 pm, Mon, 18 September 23

Follow us
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ