Ganesha Festival: ದೊಡ್ಡಗಣಪತಿ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

ನಗರದ ಬಸವನಗುಡಿಯ ದೊಡ್ಡ ಗಣೇಶನ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಬೆಳ್ಳಗ್ಗೆಯಿಂದಲೂ ವಿಶೇಷ ಪೂಜೆ ನಡೆಯುತ್ತಿದೆ. ಗಣೇಶನ ದರ್ಶನಕ್ಕೆ ಸಾವಿರರಾರು ಜನ ಭಕ್ತರು ಆಗಮಿಸಿದ್ದಾರೆ. ದೇವರ ದರ್ಶನಕ್ಕೆ ಕಿಲೋಮೀಟರ್ ಗಟ್ಟಲೆ ಕ್ಯೂ ನಿಂತಿರುವ ಭಕ್ತರು. ಪುಟ್ಟೇನಹಳ್ಳಿ ದೇವಸ್ಥಾನದಲ್ಲೂ ಬೆಳಗ್ಗೆ 6 ಗಂಟೆಯಿಂದ ವಿಶೇಷ ಪೂಜೆ, ಪಂಚಾಭಿಷೇಕ, ಪುಷ್ಪಾಭಿಷೇಕ ಮಾಡಿ ನಂತರ ಬೆಣ್ಣೆ ಅಲಂಕಾರ ಮಾಡಲಾಗಿದೆ.

Ganesha Festival: ದೊಡ್ಡಗಣಪತಿ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ
| Updated By: Digi Tech Desk

Updated on:Sep 19, 2023 | 9:58 AM

ಬೆಂಗಳೂರು, ಸೆ.18: ಇಂದು ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಗಣೇಶ ಹಬ್ಬ ಹಿನ್ನೆಲೆ ಬೆಂಗಳೂರು ನಗರದ ದೊಡ್ಡ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಪುಟ್ಟೇನಹಳ್ಳಿ ದೇವಸ್ಥಾನದಲ್ಲೂ ಬೆಳಗ್ಗೆ 6 ಗಂಟೆಯಿಂದ ವಿಶೇಷ ಪೂಜೆ, ಪಂಚಾಭಿಷೇಕ, ಪುಷ್ಪಾಭಿಷೇಕ ಮಾಡಿ ನಂತರ ಬೆಣ್ಣೆ ಅಲಂಕಾರ ಮಾಡಲಾಗಿದೆ. ಗೌರಿ ಗಣೇಶನ ಹಬ್ಬ ಒಂದೇ ದಿನ ಬಂದಿರುವುದರಿಂದ ಸಂಜೆಯಿಂದಲೇ ಗಣೇಶ ವಿಸರ್ಜನೆ ಶುರುವಾಗಲಿದೆ.

Published On - 1:21 pm, Mon, 18 September 23

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್