ಸುದೀಪ್ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಉಗ್ರಂ ಮಂಜು ಮತ್ತು ಗೌತಮಿ ಜಾದವ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋಗೆ ಬಂದಾಗಿನಿಂದಲೂ ಆಪ್ತವಾಗಿದ್ದಾರೆ. ಆದರೆ ಈ ವಾರ ಅವರ ಸ್ನೇಹ ಮುರಿದು ಬಿದ್ದಿದೆ. ಸುದೀಪ್ ಅವರು ಹೇಳಿದ ಒಂದೇ ಒಂದು ಮಾತಿನಿಂದ ಇಬ್ಬರ ನಡುವೆ ಅಂತರ ಉಂಟಾಗಿದೆ. ಭಾನುವಾರದ (ನ.24) ಸಂಚಿಕೆಯಲ್ಲಿ ಈ ವಿಷಯದ ಬಗ್ಗೆ ವಿವರ ಸಿಗಲಿದೆ. ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.
ಉಗ್ರಂ ಮಂಜು ಮತ್ತು ಗೌತಮಿ ಜಾದವ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಇಷ್ಟು ದಿನ ಆಪ್ತವಾಗಿದ್ದರು. ಆದರೆ ಈಗ ಅವರ ಸ್ನೇಹ ಮುರಿದು ಬಿದ್ದಿದೆ. ಸುದೀಪ್ ಅವರು ಹೇಳಿದ ಒಂದೇ ಒಂದು ಮಾತಿನಿಂದ ಇಬ್ಬರ ನಡುವೆ ಅಂತರ ಉಂಟಾಗಿದೆ. ಭಾನುವಾರದ (ನ.24) ಸಂಚಿಕೆಯಲ್ಲಿ ಈ ವಿಷಯದ ಬಗ್ಗೆ ಹೆಚ್ಚಿನ ವಿವರ ಸಿಗಲಿದೆ. ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದ್ದು, ಕುತೂಹಲ ಹೆಚ್ಚಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು

