ಸುದೀಪ್ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಉಗ್ರಂ ಮಂಜು ಮತ್ತು ಗೌತಮಿ ಜಾದವ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋಗೆ ಬಂದಾಗಿನಿಂದಲೂ ಆಪ್ತವಾಗಿದ್ದಾರೆ. ಆದರೆ ಈ ವಾರ ಅವರ ಸ್ನೇಹ ಮುರಿದು ಬಿದ್ದಿದೆ. ಸುದೀಪ್ ಅವರು ಹೇಳಿದ ಒಂದೇ ಒಂದು ಮಾತಿನಿಂದ ಇಬ್ಬರ ನಡುವೆ ಅಂತರ ಉಂಟಾಗಿದೆ. ಭಾನುವಾರದ (ನ.24) ಸಂಚಿಕೆಯಲ್ಲಿ ಈ ವಿಷಯದ ಬಗ್ಗೆ ವಿವರ ಸಿಗಲಿದೆ. ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.
ಉಗ್ರಂ ಮಂಜು ಮತ್ತು ಗೌತಮಿ ಜಾದವ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಇಷ್ಟು ದಿನ ಆಪ್ತವಾಗಿದ್ದರು. ಆದರೆ ಈಗ ಅವರ ಸ್ನೇಹ ಮುರಿದು ಬಿದ್ದಿದೆ. ಸುದೀಪ್ ಅವರು ಹೇಳಿದ ಒಂದೇ ಒಂದು ಮಾತಿನಿಂದ ಇಬ್ಬರ ನಡುವೆ ಅಂತರ ಉಂಟಾಗಿದೆ. ಭಾನುವಾರದ (ನ.24) ಸಂಚಿಕೆಯಲ್ಲಿ ಈ ವಿಷಯದ ಬಗ್ಗೆ ಹೆಚ್ಚಿನ ವಿವರ ಸಿಗಲಿದೆ. ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದ್ದು, ಕುತೂಹಲ ಹೆಚ್ಚಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us