ಸಿದ್ದಗಂಗಾ ಮಠಕ್ಕೆ ಶಿವಣ್ಣ, ಗೀತಾ ಭೇಟಿ; ಫೋಟೋಗಾಗಿ ಮುಗಿಬಿದ್ದ ಅಭಿಮಾನಿಗಳು

ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿರುವ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ಇಂದು (ಏಪ್ರಿಲ್​ 28) ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿದ್ದಾರೆ. ಶಿವಕುಮಾರ ಶ್ರೀಗಳ ಗದ್ದುಗೆಯ ದರ್ಶನ ಪಡೆದು ಈ ದಂಪತಿ ಪೂಜೆ ಸಲ್ಲಿಸಿದ್ದಾರೆ. ತಮ್ಮೂರಿಗೆ ಬಂದ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ..

ಸಿದ್ದಗಂಗಾ ಮಠಕ್ಕೆ ಶಿವಣ್ಣ, ಗೀತಾ ಭೇಟಿ; ಫೋಟೋಗಾಗಿ ಮುಗಿಬಿದ್ದ ಅಭಿಮಾನಿಗಳು
|

Updated on: Apr 28, 2024 | 1:23 PM

‘ಹ್ಯಾಟ್ರಿಕ್​​ ಹೀರೋ’ ಶಿವರಾಜ್​ಕುಮಾರ್​ (Shivarajkumar) ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆದು ಈಗ ಚುನಾವಣಾ ಪ್ರಚಾರದಲ್ಲಿ ಸಂಪೂರ್ಣ ಬ್ಯುಸಿ ಆಗಿದ್ದಾರೆ. ಅವರ ಪತ್ನಿ ಗೀತಾ ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಪತ್ನಿಯ ಪರವಾಗಿ ಶಿವಣ್ಣ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಇದರ ನಡುವೆ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ (Siddaganga Matha) ಭೇಟಿ ನೀಡಿದ್ದಾರೆ. ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಹಾಗೂ ಶಿವರಾಜ್​ಕುಮಾರ್​ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಅವರ ಜೊತೆ ಫೋಟೋ ತೆಗೆಸಿಕೊಂಡು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಶಿವರಾಜ್​ಕುಮಾರ್​ ಅವರಿಗೆ ಎಲ್ಲ ವಯೋಮಾನದ ಅಭಿಮಾನಿಗಳು ಇದ್ದಾರೆ. ಯುವಕ-ಯುವತಿಯರು, ವೃದ್ಧರು, ಮಹಿಳೆಯರು ತಮ್ಮ ನೆಚ್ಚಿನ ನಟ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ. ಗೀತಾ ಹಾಗೂ ಶಿವರಾಜ್​​ಕುಮಾರ್​ ಅವರು ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು ಅವರು ಪೂಜೆ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ