Belagavi News: ಬತ್ತಿದ ಘಟಪ್ರಭಾ ನದಿ; ನೀರಿಲ್ಲದೆ ಮೀನುಗಳ ಸಾವು
ರಾಜ್ಯದಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ಘಟಪ್ರಭಾ ನದಿ ಸಂಪೂರ್ಣವಾಗಿ ಬತ್ತಿ ಹೋಗಿದೆ. ಈ ಹಿನ್ನಲೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಲ್ಲಾನಟ್ಟಿ, ಬಳೋಬಾಳ, ಬೀರನಗಟ್ಟಿ ಬಳಿಯ ನದಿಯಲ್ಲಿ ಮೀನುಗಳ ಸಾವನ್ನಪ್ಪುತ್ತಿವೆ.
ಬೆಳಗಾವಿ: ಜಿಲ್ಲೆಯ ಗೋಕಾಕ್ ತಾಲೂಕಿನ ನಲ್ಲಾನಟ್ಟಿ ಗ್ರಾಮದಲ್ಲಿರುವ ಘಟಪ್ರಭಾ ನದಿ(Ghataprabha River)ಯಲ್ಲಿ ನೀರಿಲ್ಲದೇ ಮೀನುಗಳ ಸಾವನ್ನಪ್ಪಿದ್ದಾವೆ. ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ಘಟಪ್ರಭಾ ಸಂಪೂರ್ಣವಾಗಿ ಬತ್ತಿದ್ದು, ಇದರಿಂದ ನಲ್ಲಾನಟ್ಟಿ, ಬಳೋಬಾಳ, ಬೀರನಗಟ್ಟಿ ಬಳಿ ನದಿಯಲ್ಲಿ ಮೀನುಗಳ ಸಾವೀಗೀಡಾಗಿದ್ದಾವೆ. ಈ ಹಿನ್ನಲೆ ಘಟಪ್ರಭಾ ನದಿಯಲ್ಲಿ ದುರ್ವಾಸನೆ ಬರುತ್ತಿದ್ದು, ನಲ್ಲಾನಟ್ಟಿ, ಬಳೋಬಾಳ ಗ್ರಾಮಗಳಲ್ಲಿ ರೋಗ ಹರಡುವ ಭೀತಿ ಎದುರಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
