Belagavi News: ಬತ್ತಿದ ಘಟಪ್ರಭಾ ನದಿ; ನೀರಿಲ್ಲದೆ ಮೀನುಗಳ ಸಾವು
ರಾಜ್ಯದಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ಘಟಪ್ರಭಾ ನದಿ ಸಂಪೂರ್ಣವಾಗಿ ಬತ್ತಿ ಹೋಗಿದೆ. ಈ ಹಿನ್ನಲೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಲ್ಲಾನಟ್ಟಿ, ಬಳೋಬಾಳ, ಬೀರನಗಟ್ಟಿ ಬಳಿಯ ನದಿಯಲ್ಲಿ ಮೀನುಗಳ ಸಾವನ್ನಪ್ಪುತ್ತಿವೆ.
ಬೆಳಗಾವಿ: ಜಿಲ್ಲೆಯ ಗೋಕಾಕ್ ತಾಲೂಕಿನ ನಲ್ಲಾನಟ್ಟಿ ಗ್ರಾಮದಲ್ಲಿರುವ ಘಟಪ್ರಭಾ ನದಿ(Ghataprabha River)ಯಲ್ಲಿ ನೀರಿಲ್ಲದೇ ಮೀನುಗಳ ಸಾವನ್ನಪ್ಪಿದ್ದಾವೆ. ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ಘಟಪ್ರಭಾ ಸಂಪೂರ್ಣವಾಗಿ ಬತ್ತಿದ್ದು, ಇದರಿಂದ ನಲ್ಲಾನಟ್ಟಿ, ಬಳೋಬಾಳ, ಬೀರನಗಟ್ಟಿ ಬಳಿ ನದಿಯಲ್ಲಿ ಮೀನುಗಳ ಸಾವೀಗೀಡಾಗಿದ್ದಾವೆ. ಈ ಹಿನ್ನಲೆ ಘಟಪ್ರಭಾ ನದಿಯಲ್ಲಿ ದುರ್ವಾಸನೆ ಬರುತ್ತಿದ್ದು, ನಲ್ಲಾನಟ್ಟಿ, ಬಳೋಬಾಳ ಗ್ರಾಮಗಳಲ್ಲಿ ರೋಗ ಹರಡುವ ಭೀತಿ ಎದುರಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

