ರಸ್ತೆ ಅಪಘಾತದ ಬಗ್ಗೆ ಪೊಲೀಸ್​ ಠಾಣೆ ಎದುರು ‘ಗಿಚ್ಚಿ ಗಿಲಿಗಿಲಿ’ ನಟ ಚಂದ್ರಪ್ರಭ ಪ್ರತಿಕ್ರಿಯೆ

ಅಪಘಾತದ ಬಳಿಕ ಬೈಕ್​ ಸವಾರನ ಮೇಲೆ ಚಂದ್ರಪ್ರಭ ಅವರು ಕೆಲವು ಆರೋಪಗಳನ್ನು ಮಾಡಿದ್ದರು. ಆ ವ್ಯಕ್ತಿ ಮದ್ಯಪಾನ ಮಾಡಿದ್ದರು ಎಂದು ಕೂಡ ಅವರು ಆರೋಪಿಸಿದ್ದರು. ಆದರೆ ತಮ್ಮ ಹೇಳಿಕೆಯನ್ನು ಅವರೀಗ ಹಿಂದಕ್ಕೆ ಪಡೆದಿದ್ದಾರೆ. ‘ಯಾರೋ ಹೇಳಿದ್ರು ಅಂತ ನಾನು ಆ ರೀತಿ ಹೇಳಿಕೆ ನೀಡಿದ್ದೆ. ಈಗ ಕ್ಷಮೆ ಕೇಳಿದ್ದೇನೆ’ ಎಂದು ಚಂದ್ರಪ್ರಭ ಹೇಳಿದ್ದಾರೆ.

| Edited By: ಮದನ್​ ಕುಮಾರ್​

Updated on: Sep 08, 2023 | 6:31 PM

ಕನ್ನಡ ಕಿರುತೆರೆಯ ಕಾಮಿಡಿ ನಟ (Comedy Actor) ಚಂದ್ರಪ್ರಭ ಅವರು ಹಿಟ್​ ಆ್ಯಂಡ್​ ರನ್​ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇತ್ತೀಚೆಗೆ ಅವರು ಚಿಕ್ಕಮಗಳೂರಿನಲ್ಲಿ ಕಾರು ಚಲಾಯಿಸುತ್ತಿದ್ದಾಗ ಬೈಕ್​ ಸವಾರನಿಗೆ ಡಿಕ್ಕಿ ಹೊಡೆದಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೆಪ್ಟೆಂಬರ್​ 8) ಚಿಕ್ಕಮಗಳೂರಿನ ಸಂಚಾರ ಪೊಲೀಸ್​ ಠಾಣೆಗೆ ಚಂದ್ರಪ್ರಭ (Chandraprabha) ಹಾಜರಿ ಹಾಕಿದ್ದಾರೆ. ಈ ವೇಳೆ ‘ಟಿವಿ9 ಕನ್ನಡ’ ಜೊತೆ ಅವರು ಮಾತನಾಡಿದ್ದಾರೆ. ಅಪಘಾತ (Road Accident) ನಡೆದ ಬಳಿಕ ಬೈಕ್​ ಸವಾರನ ಮೇಲೆ ಚಂದ್ರಪ್ರಭ ಅವರು ಕೆಲವು ಆರೋಪಗಳನ್ನು ಮಾಡಿದ್ದರು. ಆ ವ್ಯಕ್ತಿ ಮದ್ಯಪಾನ ಮಾಡಿದ್ದರು ಎಂದು ಕೂಡ ಚಂದ್ರಪ್ರಭ ಆರೋಪಿಸಿದ್ದರು. ಆದರೆ ಆ ಹೇಳಿಕೆಯನ್ನು ಅವರೀಗ ಹಿಂದಕ್ಕೆ ಪಡೆದಿದ್ದಾರೆ. ‘ಯಾರೋ ಹೇಳಿದ್ರು ಅಂತ ನಾನು ಆ ರೀತಿ ಹೇಳಿಕೆ ನೀಡಿದ್ದೆ. ಈಗ ಕ್ಷಮೆ ಕೇಳಿದ್ದೇನೆ. ಆಸ್ಪತ್ರೆಗೆ ಹೋಗಿ ಅವರ ಆರೋಗ್ಯ ವಿಚಾರಿಸುತ್ತೇನೆ’ ಎಂದು ಚಂದ್ರಪ್ರಭ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ