ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ ಹಾಗೂ ಕಾವ್ಯಾ ನಡುವೆ ವೈಮನಸ್ಸು ಮೂಡಿದೆ. ಈ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಮತ್ತೆ ಮತ್ತೆ ಇದೇ ವಿಚಾರ ಚರ್ಚೆ ಆಗುತ್ತಿದೆ. ಕಾವ್ಯಾ ಅವರ ಹುಸಿಗೋಪ, ಗಿಲ್ಲಿಯ ಮುಗ್ಧತೆ ಗಮನ ಸೆಳೆಯುವ ರೀತಿಯಲ್ಲಿ ಇತ್ತು. ಆ ಸಂದರ್ಭದ ಬಗ್ಗೆ ಇಲ್ಲಿ ಇದೆ ವಿವರ.
ಬಿಗ್ ಬಾಸ್ ಮನೆಯಲ್ಲಿರೋ ಕಾವ್ಯಾ ಹಾಗೂ ಗಿಲ್ಲಿ ಮಧ್ಯೆ ವೈಮನಸ್ಸು ಮೂಡಿದೆ. ‘ರೇಗಿಸಬೇಡ’ ಎಂದು ಕಾವ್ಯಾ ಅವರು ಗಿಲ್ಲಿಗೆ ಎಚ್ಚರಿಕೆ ನೀಡಿದ್ದರು. ಆದರೆ, ಇದು ಸಾಧ್ಯವೇ ಇಲ್ಲ ಎಂದರು ಗಿಲ್ಲ. ಆ ಬಳಿಕ ಕಾವ್ಯಾ ಅವರ ಜೊತೆ ಮಾತನಾಡದೆ ಇರಲು ಗಿಲ್ಲಿ ನಿರ್ಧರಿಸಿದರು. ಈ ವೈಮನಸ್ಸು ಈಗಲೂ ಮುಂದುವರಿದಿದೆ. ಇವರ ಮಧ್ಯೆ ಇರೋ ಗೆಳೆತನ ಯಾವಾಗ ಸರಿ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

