ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ ಹಾಗೂ ಕಾವ್ಯಾ ನಡುವೆ ವೈಮನಸ್ಸು ಮೂಡಿದೆ. ಈ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಮತ್ತೆ ಮತ್ತೆ ಇದೇ ವಿಚಾರ ಚರ್ಚೆ ಆಗುತ್ತಿದೆ. ಕಾವ್ಯಾ ಅವರ ಹುಸಿಗೋಪ, ಗಿಲ್ಲಿಯ ಮುಗ್ಧತೆ ಗಮನ ಸೆಳೆಯುವ ರೀತಿಯಲ್ಲಿ ಇತ್ತು. ಆ ಸಂದರ್ಭದ ಬಗ್ಗೆ ಇಲ್ಲಿ ಇದೆ ವಿವರ.
ಬಿಗ್ ಬಾಸ್ ಮನೆಯಲ್ಲಿರೋ ಕಾವ್ಯಾ ಹಾಗೂ ಗಿಲ್ಲಿ ಮಧ್ಯೆ ವೈಮನಸ್ಸು ಮೂಡಿದೆ. ‘ರೇಗಿಸಬೇಡ’ ಎಂದು ಕಾವ್ಯಾ ಅವರು ಗಿಲ್ಲಿಗೆ ಎಚ್ಚರಿಕೆ ನೀಡಿದ್ದರು. ಆದರೆ, ಇದು ಸಾಧ್ಯವೇ ಇಲ್ಲ ಎಂದರು ಗಿಲ್ಲ. ಆ ಬಳಿಕ ಕಾವ್ಯಾ ಅವರ ಜೊತೆ ಮಾತನಾಡದೆ ಇರಲು ಗಿಲ್ಲಿ ನಿರ್ಧರಿಸಿದರು. ಈ ವೈಮನಸ್ಸು ಈಗಲೂ ಮುಂದುವರಿದಿದೆ. ಇವರ ಮಧ್ಯೆ ಇರೋ ಗೆಳೆತನ ಯಾವಾಗ ಸರಿ ಆಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

