ಸುದೀಪ್ ಬರುವ ಮೊದಲೇ ಗಿಲ್ಲಿಯ ‘ಕೆಂಪೇಗೌಡ’ ಮೀಸೆ ಬೋಳಿಸಿದ ಸ್ಪರ್ಧಿಗಳು
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಗಿಲ್ಲಿ ನಟ ಗಮನ ಸೆಳೆಯುತ್ತಿದ್ದಾರೆ. ಅವರು ಇತ್ತೀಚೆಗೆ ದೊಡ್ಡದಾಗಿ ಮೀಸೆ ಮಾಡಿಕೊಂಡಿದ್ದರು. ಅವರು ಈಗ ಸುದ್ದಿ ಆಗಿದ್ದಾರೆ. ಮನೆಯ ಎಲ್ಲಾ ಸ್ಪರ್ಧಿಗಳು ಸೇರಿ ಗಿಲ್ಲಿ ನಟನ ಮೀಸೆ ಬೋಳಿಸಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.
‘ಕೆಂಪೇಗೌಡ’ ಸಿನಿಮಾದಲ್ಲಿ ಸುದೀಪ್ ಅವರ ಮೀಸೆ ಸಾಕಷ್ಟು ಗಮನ ಸೆಳೆದಿತ್ತು. ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಚಿತ್ರದ ಬಳಿಕ ಅನೇಕರು ಸುದೀಪ್ ರೀತಿಯೇ ಮೀಸೆ ಬಿಟ್ಟಿದ್ದರು. ಗಿಲ್ಲಿ ನಟ ಕೂಡ ಇದನ್ನೇ ಅನುಕರಿಸಿದ್ದರು. ಈಗ ಸುದೀಪ್ ಬರುವ ಮೊದಲೇ ಇದಕ್ಕೆ ಕತ್ತರಿ ಬಿದ್ದಿದೆ. ಅನೇಕರು ಇದಕ್ಕೆ ಸಹಾಯ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ

