AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್

‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್

ರಾಜೇಶ್ ದುಗ್ಗುಮನೆ
|

Updated on: Dec 31, 2025 | 8:56 AM

Share

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಧ್ರುವಂತ್ ಒಟ್ಟಾಗಿ ಇರುತ್ತಾರೆ. ಇವರನ್ನು ಟೀಕಿಸುವ ಕೆಲಸವನ್ನು ಮಾಡ್ತಾ ಇರೋದು ಗಿಲ್ಲಿ ನಟ. ಇಬ್ಬರನ್ನೂ ಕೆಣಕಿ ಅವರು ಸಾಕಷ್ಟು ಚರ್ಚೆಗೆ ಕಾರಣರಾಗಿದ್ದಾರೆ. ಇವರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ.

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಸ್ಟ್ರಾಂಗ್ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ. ಈಗ ಇವರು ಅಶ್ವಿನಿ ಹಾಗೂ ಧ್ರುವಂತ್​​ನ ಕೆಣಕಿದ್ದಾರೆ. ಇದರ ಪರಿಣಾಮ ಜೋರಾಗಿಯೇ ಆಗಿದೆ. ‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’ ಎಂದು ಅಶ್ವಿನಿ ಹಾಗೂ ಧ್ರುವಂತ್ ಚಾಲೆಂಜ್ ಮಾಡಿದ್ದಾರೆ. ಕೆಣಕಿದಾಗ ಅಶ್ವಿನಿ ಉರಿದು ಬೀಳುತ್ತಿದ್ದರು. ಆದರೆ, ನಂತರ ಅವರ ಆಟದಲ್ಲಿ ಬದಲಾವಣೆ ಆಗಿತ್ತು. ಈಗ ಅವರು ಮತ್ತೆ ಹಳೆ ಫಾರ್ಮ್​​ಗೆ ಮರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.