Yediyurappa @ 80: ಬಿಎಸ್ ಯಡಿಯೂರಪ್ಪನವರ ಸಾರ್ಥಕ ರಾಜಕೀಯ ಬದುಕು-ಫೋಟೋಗಳ ಮೂಲಕ

ಛಲ ಎಂದರೆ ಯಡಿಯೂರಪ್ಪ, ಯಡಿಯೂರಪ್ಪ ಎಂದರೆ ಛಲ ಎಂಬದು ರಾಜ್ಯದ ಬಹಳಷ್ಟು ಜನರಿಗೆ ಗೊತ್ತಿದೆ. ಯಡಿಯೂರಪ್ಪನವರಿಗಿಂದ 80ನೇ ಹುಟ್ಟುಹಬ್ಬದ ಸಂಭ್ರಮ. ಯಡಿಯೂರಪ್ಪನವರು ಬೇರೆ ಬೇರೆ ನಾಯಕರೊಂದಿಗೆ ವಿಭಿನ್ನ ಮೂಡ್ ಗಳಲ್ಲಿ ನೋಡಬಹುದು. ಇನ್ನು ಮುಂದೆ ಅವರು ಪಕ್ಷದ ಸಂಘಟನೆ, ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಾತ್ರ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ.

Yediyurappa @ 80: ಬಿಎಸ್ ಯಡಿಯೂರಪ್ಪನವರ ಸಾರ್ಥಕ ರಾಜಕೀಯ ಬದುಕು-ಫೋಟೋಗಳ ಮೂಲಕ
| Updated By: ರಮೇಶ್ ಬಿ. ಜವಳಗೇರಾ

Updated on:Feb 27, 2023 | 8:19 AM

ಬೆಂಗಳೂರು: ಇಡೀ ದಕ್ಷಿಣ ಭಾರತದಲ್ಲಿ ಮೊದಲ ಬಾರಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾಗಿದ್ದ ಅಗ್ರಗಣ್ಯ ನಾಯಕ,ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗಿಂದು ಹುಟ್ಟುಹಬ್ಬದ ಸಂಭ್ರಮ. 80ನೇ ವಸಂತಕ್ಕೆ ಕಾಲಿಟ್ಟ ಹಿರಿಯ ಮುತ್ಸದ್ದಿ (statesman) ಮತ್ತು ಕರ್ನಾಟಕದಲ್ಲಿ ಬಿಜೆಪಿ ನೆಲೆಕಂಡುಕೊಳ್ಳಲು ನಾಲ್ಕು ದಶಕಗಳಿಂದ ಹಗಲಿರುಳು ಶ್ರಮಿಸಿದ ಮತ್ತು ದಾಖಲೆಯ 4 ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಬಿಎಸ್ ಯಡಿಯೂರಪ್ಪನವರು (BS Yediyurappa) ನಿನ್ನೆ ವಿಧಾನಸಭೆಯಲ್ಲಿ ಚುನಾವಣಾ ರಾಜಕೀಯಕ್ಕೆ (electoral politics) ವಿದಾಯ ಹೇಳಿದರು. 1983ರಲ್ಲಿ ಮೊದಲಬಾರಿಗೆ ಶಾಸಕನಾಗಿ ವಿಧಾನ ಸಭೆಯನ್ನು ಪ್ರವೇಶಿಸಿದ ಯಡಿಯೂರಪ್ಪ ಹಲವಾರು ಸಾಮರ್ಥ್ಯಗಳಲ್ಲಿ ರಾಜ್ಯಕ್ಕೆ ಮತ್ತು ಬಿಜೆಪಿಗೆ ಸೇವೆ ಸಲ್ಲಿಸಿದರು. ಅವರ ಸಾರ್ಥಕ ರಾಜಕೀಯ ಬದುಕನ್ನು ನೆನಪಿಸುವ ಪೋಟೋ ಫೀಚರ್ ನಿಮಗಿಲ್ಲಿ ನೀಡುತ್ತಿದ್ದೇವೆ, ಯಡಿಯೂರಪ್ಪನವರು ಬೇರೆ ಬೇರೆ ನಾಯಕರೊಂದಿಗೆ ವಿಭಿನ್ನ ಮೂಡ್ ಗಳಲ್ಲಿ ನೋಡಬಹುದು. ಇನ್ನು ಮುಂದೆ ಅವರು ಪಕ್ಷದ ಸಂಘಟನೆ, ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಾತ್ರ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Sat, 25 February 23

Follow us
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ