ಮನೆ ಮಂದಿ ಮೇಲೆ ಬೆಂಕಿ ಉಂಡೆ ಉಗುಳಿದ ಗೋಲ್ಡ್ ಸುರೇಶ್, ಸಿಟ್ಟಿಗೆ ಕಾರಣವೇನು?
Bigg Boss Kannada season 11: ಸಾಮಾನ್ಯವಾಗಿ ಮನೆಯಲ್ಲಿ ತುಸು ತಾಳ್ಮೆಯಿಂದಿರುವ ಸುರೇಶ್ ಈಗ ಏಕಾಏಕಿ ಸಿಟ್ಟಿಗೆದ್ದಿದ್ದಾರೆ. ಚೈತ್ರಾ ಕುಂದಾಪುರಗಂತೂ ಕ್ಲಾಸ್ ತೆಗೆದುಕೊಂಡಿದ್ದಾರೆ. ಸುರೇಶ್ ಸಿಟ್ಟಿಗೆ ಕಾರಣವೇನು?
ಬಿಗ್ಬಾಸ್ ಮನೆಯಲ್ಲಿ ಗೋಲ್ಡ್ ಸುರೇಶ್ ತುಸು ಕಡಿಮೆ ಆಕ್ರಮಣಕಾರಿ. ಸಾಧ್ಯವಾದಷ್ಟು ಸೌಮ್ಯವಾಗಿಯೇ ಇರುತ್ತಾರೆ. ಆದರೆ ಇದನ್ನೇ ಕೆಲವು ಮನೆಯವರು ಅವರ ವಿರುದ್ಧ ಬಳಸುತ್ತಾರೆ. ಹೇಗೋ ಪ್ರಶ್ನೆ ಮಾಡುವುದಿಲ್ಲ, ಜಗಳ ಆಡುವುದಿಲ್ಲ ಎಂದು ನಾಮಿನೇಶನ್ ಇನ್ನಿತರೆಗಳು ಬಂದಾಗ ಸಾಮೂಹಿಕವಾಗಿ ಸುರೇಶ್ ಹೆಸರು ಹೇಳಿಬಿಡುತ್ತಾರೆ. ಆದರೆ ಸಾಮಾನ್ಯವಾಗಿ ತಾಳ್ಮೆಯಿಂದಲೇ ಇರುವ ಸುರೇಶ್ ಇದೀಗ ಸಿಟ್ಟು ನೆತ್ತಿಗೇರಿಸಿಕೊಂಡಿದ್ದಾರೆ. ಮನೆ ಮಂದಿ ವಿರುದ್ಧ ಬೆಂಕಿ ಉಗುಳಿದ್ದಾರೆ. ಚೈತ್ರಾ ಕುಂದಾಪುರಗಂತೂ ಕ್ಲಾಸ್ ತೆಗೆದುಕೊಂಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 12, 2024 02:17 PM
Follow Us
Latest Videos
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

