‘ಸಖತ್’​ ವೇದಿಕೆಯಲ್ಲಿ ಗಣೇಶ್​ ಕೋರಿಕೆ ಮೇರೆಗೆ ‘ಎಕ್ಸ್​ಕ್ಯೂಸ್​ಮೀ’ ಹಾಡು ಹೇಳಿದ ಪ್ರೇಮ್

Sakath Kannada Movie: ‘ಸಖತ್​’ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮದಲ್ಲಿ ಗಣೇಶ್​ ಮತ್ತು ಪ್ರೇಮ್​ ಜೊತೆಯಾಗಿ ವೇದಿಕೆ ಏರಿದರು. ಈ ವೇಳೆ ಪ್ರೇಮ್​ಗೆ ಗಣೇಶ್​ ಒಂದು ಮನವಿ ಮಾಡಿಕೊಂಡರು.

| Edited By: ಮದನ್​ ಕುಮಾರ್​

Updated on: Nov 23, 2021 | 9:49 AM

‘ಗೋಲ್ಡನ್​ ಸ್ಟಾರ್​’ ಗಣೇಶ್​ (Golden Star Ganesh) ಅಭಿನಯದ ‘ಸಖತ್​’ (Sakath Kannada Movie) ಸಿನಿಮಾ ನ.26ರಂದು ಬಿಡುಗಡೆ ಆಗಲಿದೆ. ಸೋಮವಾರ (ನ.22) ಈ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಅದ್ದೂರಿಯಾಗಿ ನಡೆಯಿತು. ಅತಿಥಿಗಳಾಗಿ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ಖ್ಯಾತ ನಿರ್ದೇಶಕ ‘ಜೋಗಿ’ ಪ್ರೇಮ್ (Jogi Prem) ಕೂಡ ಈ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದರು. ಗಣೇಶ್​ ಮತ್ತು ಪ್ರೇಮ್​ ಜೊತೆಯಾಗಿ ವೇದಿಕೆ ಏರಿದರು. ಈ ವೇಳೆ ಪ್ರೇಮ್​ಗೆ ಗಣೇಶ್​ ಒಂದು ಮನವಿ ಮಾಡಿಕೊಂಡರು. ‘ಎಕ್ಸ್​ಕ್ಯೂಸ್​ಮೀ’ ಸಿನಿಮಾದ ‘ಬ್ರಹ್ಮ ವಿಷ್ಣು ಮಹೇಶ್ವರ ಹಾಲು ಕುಡಿದರೋ..’ ಹಾಡನ್ನು ಹೇಳುವಂತೆ ಕೋರಿಕೊಂಡರು. ಅದಕ್ಕೆ ಪ್ರೀತಿಯಿಂದಲೇ ಪ್ರತಿಕ್ರಿಯಿಸಿದ ಪ್ರೇಮ್​ ಅವರು ಆ ಹಾಡು ಹೇಳಿದರು. ಅವರ ಜತೆ ಗಣೇಶ್​ ಕೂಡ ಧ್ವನಿಗೂಡಿಸಿದರು. ‘ಸಖತ್​’ ಚಿತ್ರಕ್ಕೆ ಸಿಂಪಲ್​ ಸುನಿ (Simple Suni) ನಿರ್ದೇಶನ ಮಾಡಿದ್ದಾರೆ. ನಿಶ್ವಿಕಾ ನಾಯ್ಡು ಮತ್ತು ಸುರಭಿ ಪುರಾಣಿಕ್​ ಅವರು ಗಣೇಶ್​ಗೆ ನಾಯಕಿಯರಾಗಿ ಅಭಿನಯಿಸಿದ್ದಾರೆ.

ಇದನ್ನೂ ಓದಿ:

‘ಚಿತ್ರರಂಗ ಇರುವವರೆಗೂ ಪವರ್​ ಸ್ಟಾರ್​ ಅವರೇ ನಂ.1’; ಅಪ್ಪು ಬಗ್ಗೆ ಗಣೇಶ್​ ಅಭಿಮಾನದ ಮಾತು

ದೇವರಿಗೆ ಮುಡಿ ಕೊಟ್ಟು, ಪುನೀತ್​ಗಾಗಿ ಹಾಡು ಹೇಳಿದ ನಟಿ ವಿಜಯಲಕ್ಷ್ಮೀ; ಇಲ್ಲಿದೆ ವಿಡಿಯೋ

Follow us
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ
ಹಳೆಯ ದೋಸ್ತಿ ಜಮೀರ್ ಆಹ್ಮದ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೆಚ್​ಡಿಕೆ
ಹಳೆಯ ದೋಸ್ತಿ ಜಮೀರ್ ಆಹ್ಮದ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೆಚ್​ಡಿಕೆ
ಬಿಜೆಪಿ ಜೊತೆ ಮೈತ್ರಿ ಬೆಳೆಸುವ ಸಲಹೆ ನಾನೇ ನೀಡಿದ್ದೆ: ಹೆಚ್​ಡಿ ದೇವೇಗೌಡ
ಬಿಜೆಪಿ ಜೊತೆ ಮೈತ್ರಿ ಬೆಳೆಸುವ ಸಲಹೆ ನಾನೇ ನೀಡಿದ್ದೆ: ಹೆಚ್​ಡಿ ದೇವೇಗೌಡ
ದಸರಾ ಉತ್ಸವಕ್ಕೆ ತಯಾರಾಗುತ್ತಿರುವ ಗಜಪಡೆಗೆ ಇಂದು ನಡೆಯಿತು ತೂಕ ಪರೀಕ್ಷೆ!
ದಸರಾ ಉತ್ಸವಕ್ಕೆ ತಯಾರಾಗುತ್ತಿರುವ ಗಜಪಡೆಗೆ ಇಂದು ನಡೆಯಿತು ತೂಕ ಪರೀಕ್ಷೆ!
ಸಿಡಬ್ಲ್ಯೂಅರ್​ಸಿ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ : ಸಿಎಂ
ಸಿಡಬ್ಲ್ಯೂಅರ್​ಸಿ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ : ಸಿಎಂ