Google Photos: ಕ್ಲೌಡ್ ಸ್ಟೋರೇಜ್​ ಫೋಟೊ ಡಿಲೀಟ್ ಆದ್ರೆ ಏನು ಮಾಡಬೇಕು?

ಇದರಲ್ಲಿ ನೀವು ಶೇಖರಿಸಿದ ಫೋಟೋಗಳು, ವಿಡಿಯೋಗಳು ಆಕಸ್ಮಿಕವಾಗಿ ಡಿಲೀಟ್‌ ಆದರೆ ಏನು ಮಾಡುವುದು? ಆದರೆ ಅದಕ್ಕಾಗಿ ವರಿ ಮಾಡಬೇಕಿಲ್ಲ. ಯಾಕಂದ್ರೆ ಗೂಗಲ್ ಫೋಟೋಸ್​ನಲ್ಲಿ ಡಿಲೀಟ್ ಆದ ಫೋಟೋಗಳನ್ನು ರೀಸ್ಟೋರ್‌ ಮಾಡುವುದಕ್ಕೆ ಅವಕಾಶವಿದೆ.

|

Updated on: Sep 05, 2023 | 7:30 AM

ಸ್ಮಾರ್ಟ್​ಫೋನ್​ನಲ್ಲಿ ಸ್ಟೋರೇಜ್ ಸ್ಪೇಸ್ ಕಡಿಮೆ ಇದ್ದಾಗ, ಫೋಟೋ ಮತ್ತು ವಿಡಿಯೋಗಳನ್ನು ಕ್ಲೌಡ್‌ನಲ್ಲಿ ಅಂದರೆ ಆನ್‌ಲೈನ್ ಸರ್ವರ್‌ನಲ್ಲೇ ಸೇವ್ ಮಾಡಿಕೊಳ್ಳಲು ಗೂಗಲ್ ಒಂದೊಳ್ಳೆಯ ಆಯ್ಕೆಯನ್ನು ನೀಡಿದೆ. ಗೂಗಲ್ ಫೋಟೋಸ್ ಆ್ಯಪ್ ಮೂಲಕ ಸ್ಟೋರ್ ಮಾಡಿಟ್ಟುಕೊಳ್ಳಬಹುದು. ಆಂಡ್ರಾಯ್ಡ್ ಫೋನ್‌ಗಳಲ್ಲಿ ಇದು ಮೊದಲೇ ಅಳವಡಿಕೆಯಾಗಿದ್ದರೆ, ಐಫೋನ್‌ನಲ್ಲಿ ಆ್ಯಪ್ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಬೇಕು. ಆದರೆ, ಇದರಲ್ಲಿ ನೀವು ಶೇಖರಿಸಿದ ಫೋಟೋಗಳು, ವಿಡಿಯೋಗಳು ಆಕಸ್ಮಿಕವಾಗಿ ಡಿಲೀಟ್‌ ಆದರೆ ಏನು ಮಾಡುವುದು? ಆದರೆ ಅದಕ್ಕಾಗಿ ವರಿ ಮಾಡಬೇಕಿಲ್ಲ. ಯಾಕಂದ್ರೆ ಗೂಗಲ್ ಫೋಟೋಸ್​ನಲ್ಲಿ ಡಿಲೀಟ್ ಆದ ಫೋಟೋಗಳನ್ನು ರೀಸ್ಟೋರ್‌ ಮಾಡುವುದಕ್ಕೆ ಅವಕಾಶವಿದೆ. ನೀವು ಗೂಗಲ್‌ ಫೋಟೋದಲ್ಲಿ ಡಿಲೀಟ್‌ ಮಾಡಲಾದ ನಿಮ್ಮ ಫೋಟೋಗಳನ್ನು ರಿಸ್ಟೋರ್‌ ಮಾಡುವುದು ಹೇಗೆ? ವಿಡಿಯೊ ನೋಡಿ.

Follow us
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ