ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಕಲರ್ಸ್ ಕನ್ನಡದ ಬೇಡಿಕೆಯ ಸೀರಿಯಲ್ಗಳಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಕೂಡ ಒಂದು. ಈಗ ಧಾರಾವಾಹಿಯ ಸೀರಿಯಲ್ ಸಂತೆ ನಡೆದಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಕಲರ್ಸ್ ಕನ್ನಡದಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯ ಸೀರಿಯಲ್ ಸಂತೆ ನಡೆದಿದೆ. ಇದರಲ್ಲಿ ಹರಿಗೆ ಒಂದು ಚಾಲೆಂಜ್ ಇತ್ತು. ಎಲ್ಲರನ್ನೂ ಸಾಲಾಗಿ ಕೂರಿಸಲಾಗಿತ್ತು. ಹರಿಯ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಇವರಲ್ಲಿ ಚಂದನಾ ಯಾರು ಅಂತ ಹೇಳಬೇಕಿತ್ತು. ಕೊನೆಗೂ ಹೇಳಿದರು ಹರೀಶ್ ಹೇಳಿಯೇಬಿಟ್ಟರು. ಈ ವಿಡಿಯೋ ಗಮನ ಸೆಳೆದಿದೆ. ಗೌರಿ ಕಲ್ಯಾಣ ಸೀರಿಯಲ್ ಸಂತೆ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರ ಕಾಣಲಿದೆ. ಗಿಲ್ಲಿ ನಟ ಕೂಡ ಇದಕ್ಕೆ ಬರಲಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us

