AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ

ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ

ರಾಜೇಶ್ ದುಗ್ಗುಮನೆ
|

Updated on: Mar 28, 2026 | 9:03 AM

Share

ಕಲರ್ಸ್​ ಕನ್ನಡದ ಬೇಡಿಕೆಯ ಸೀರಿಯಲ್​​​ಗಳಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಕೂಡ ಒಂದು. ಈಗ ಧಾರಾವಾಹಿಯ ಸೀರಿಯಲ್ ಸಂತೆ ನಡೆದಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಕಲರ್ಸ್ ಕನ್ನಡದಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯ ಸೀರಿಯಲ್ ಸಂತೆ ನಡೆದಿದೆ. ಇದರಲ್ಲಿ ಹರಿಗೆ ಒಂದು ಚಾಲೆಂಜ್ ಇತ್ತು. ಎಲ್ಲರನ್ನೂ ಸಾಲಾಗಿ ಕೂರಿಸಲಾಗಿತ್ತು. ಹರಿಯ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಇವರಲ್ಲಿ ಚಂದನಾ ಯಾರು ಅಂತ ಹೇಳಬೇಕಿತ್ತು. ಕೊನೆಗೂ ಹೇಳಿದರು ಹರೀಶ್ ಹೇಳಿಯೇಬಿಟ್ಟರು. ಈ ವಿಡಿಯೋ ಗಮನ ಸೆಳೆದಿದೆ. ಗೌರಿ ಕಲ್ಯಾಣ ಸೀರಿಯಲ್ ಸಂತೆ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರ ಕಾಣಲಿದೆ. ಗಿಲ್ಲಿ ನಟ ಕೂಡ ಇದಕ್ಕೆ ಬರಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us