ಪಾಸಿಟಿವಿಟಿ ಬಿಟ್ಟು ವೈಲೆಂಟ್ ಆದ ಗೌತಮಿ ಜಾಧವ್; ರಜತ್ಗೆ ಕೊಟ್ಟರು ಠಕ್ಕರ್
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಗೌತಮಿ ಅವರು ಸೈಲೆಂಟ್ ಆಗಿದ್ದರು. ಯಾವಾಗಲೂ ಪಾಸಿಟಿವಿಟಿ ಎಂದು ಹೇಳುತ್ತಾ ಇರುತ್ತಿದ್ದರು. ಈ ಕಾರಣಕ್ಕೆ ಅವರು ಏರು ಧ್ವನಿಯಲ್ಲಿ ಮಾತನಾಡಿರಲಿಲ್ಲ. ಈಗ ಅವರು ವೈಲೆಂಟ್ ಆಗಿದ್ದಾರೆ. ರಜತ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಗೌತಮಿ ಅವರು ಸೈಲೆಂಟ್ ಆಗಿದ್ದರು. ಯಾವಾಗಲೂ ಪಾಸಿಟಿವಿಟಿ ಎಂದು ಹೇಳುತ್ತಾ ಇರುತ್ತಿದ್ದರು. ಈ ಕಾರಣಕ್ಕೆ ಅವರು ಏರು ಧ್ವನಿಯಲ್ಲಿ ಮಾತನಾಡಿರಲಿಲ್ಲ. ಈಗ ಅವರು ವೈಲೆಂಟ್ ಆಗಿದ್ದಾರೆ. ರಜತ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ರಜತ್ ಹಾಗೂ ಗೌತಮಿ ವೈರಿಗಳಂತೆ ನಡೆದುಕೊಂಡಿದ್ದಾರೆ. ರಜತ್ಗೆ ಠಕ್ಕರ್ ಕೊಡುವ ಕೆಲಸ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 16, 2024 08:19 AM
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

