ಪಾಸಿಟಿವಿಟಿ ಬಿಟ್ಟು ವೈಲೆಂಟ್ ಆದ ಗೌತಮಿ ಜಾಧವ್; ರಜತ್ಗೆ ಕೊಟ್ಟರು ಠಕ್ಕರ್
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಗೌತಮಿ ಅವರು ಸೈಲೆಂಟ್ ಆಗಿದ್ದರು. ಯಾವಾಗಲೂ ಪಾಸಿಟಿವಿಟಿ ಎಂದು ಹೇಳುತ್ತಾ ಇರುತ್ತಿದ್ದರು. ಈ ಕಾರಣಕ್ಕೆ ಅವರು ಏರು ಧ್ವನಿಯಲ್ಲಿ ಮಾತನಾಡಿರಲಿಲ್ಲ. ಈಗ ಅವರು ವೈಲೆಂಟ್ ಆಗಿದ್ದಾರೆ. ರಜತ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಗೌತಮಿ ಅವರು ಸೈಲೆಂಟ್ ಆಗಿದ್ದರು. ಯಾವಾಗಲೂ ಪಾಸಿಟಿವಿಟಿ ಎಂದು ಹೇಳುತ್ತಾ ಇರುತ್ತಿದ್ದರು. ಈ ಕಾರಣಕ್ಕೆ ಅವರು ಏರು ಧ್ವನಿಯಲ್ಲಿ ಮಾತನಾಡಿರಲಿಲ್ಲ. ಈಗ ಅವರು ವೈಲೆಂಟ್ ಆಗಿದ್ದಾರೆ. ರಜತ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ರಜತ್ ಹಾಗೂ ಗೌತಮಿ ವೈರಿಗಳಂತೆ ನಡೆದುಕೊಂಡಿದ್ದಾರೆ. ರಜತ್ಗೆ ಠಕ್ಕರ್ ಕೊಡುವ ಕೆಲಸ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 16, 2024 08:19 AM
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

