ಪಾಸಿಟಿವಿಟಿ ಬಿಟ್ಟು ವೈಲೆಂಟ್ ಆದ ಗೌತಮಿ ಜಾಧವ್; ರಜತ್​ಗೆ ಕೊಟ್ಟರು ಠಕ್ಕರ್

Updated on: Dec 16, 2024 | 2:41 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಗೌತಮಿ ಅವರು ಸೈಲೆಂಟ್ ಆಗಿದ್ದರು. ಯಾವಾಗಲೂ ಪಾಸಿಟಿವಿಟಿ ಎಂದು ಹೇಳುತ್ತಾ ಇರುತ್ತಿದ್ದರು. ಈ ಕಾರಣಕ್ಕೆ ಅವರು ಏರು ಧ್ವನಿಯಲ್ಲಿ ಮಾತನಾಡಿರಲಿಲ್ಲ. ಈಗ ಅವರು ವೈಲೆಂಟ್ ಆಗಿದ್ದಾರೆ. ರಜತ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಗೌತಮಿ ಅವರು ಸೈಲೆಂಟ್ ಆಗಿದ್ದರು. ಯಾವಾಗಲೂ ಪಾಸಿಟಿವಿಟಿ ಎಂದು ಹೇಳುತ್ತಾ ಇರುತ್ತಿದ್ದರು. ಈ ಕಾರಣಕ್ಕೆ ಅವರು ಏರು ಧ್ವನಿಯಲ್ಲಿ ಮಾತನಾಡಿರಲಿಲ್ಲ. ಈಗ ಅವರು ವೈಲೆಂಟ್ ಆಗಿದ್ದಾರೆ. ರಜತ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ರಜತ್ ಹಾಗೂ ಗೌತಮಿ ವೈರಿಗಳಂತೆ ನಡೆದುಕೊಂಡಿದ್ದಾರೆ. ರಜತ್​ಗೆ ಠಕ್ಕರ್ ಕೊಡುವ ಕೆಲಸ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published on: Dec 16, 2024 08:19 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More