Government Employees Go On Strike: ಮುಷ್ಕರಕ್ಕೆ ಮಣಿದ ಸರ್ಕಾರದಿಂದ ನೌಕರರ ವೇತನ ಶೇಕಡ 17ರಷ್ಟು ಹೆಚ್ಚಿಸಿ ತಾತ್ಕಾಲಿಕ ಆದೇಶ

Arun Kumar Belly

|

Updated on: Mar 01, 2023 | 12:34 PM

ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರ್ಥಮಾಡಿಕೊಂಡ ಮುಖ್ಯಮಂತ್ರಿಗಳು ನೌಕರರ ಆಗ್ರಹಕ್ಕೆ ಮಣಿದು ಅವರ ವೇತನವನ್ನು ಶೇಕಡ 17ರಷ್ಟು ಹೆಚ್ಚಿಸಿ ಹಂಗಾಮಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಏಳನೇ ವೇತನ ಆಯೋಗದ (7th Pay Commission) ಶಿಫಾರಸ್ಸುಗಳನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಸವಾಲೊಡ್ಡಿ ಬುಧವಾರ ರಾಜ್ಯದಾದ್ಯಂತ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದ ಬಳಿಕ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರ ತನ್ನ ಧೋರಣೆಯನ್ನು ಬದಲಾಯಿಸಿದೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರ್ಥಮಾಡಿಕೊಂಡ ಮುಖ್ಯಮಂತ್ರಿಗಳು ನೌಕರರ (employees) ಆಗ್ರಹಕ್ಕೆ ಮಣಿದು ಅವರ ವೇತನವನ್ನು ಶೇಕಡ 17ರಷ್ಟು ಹೆಚ್ಚಿಸಿ ಹಂಗಾಮಿ ಆದೇಶ ಹೊರಡಿಸಿದ್ದಾರೆ. ಆದರೆ ಸರ್ಕಾರದಿಂದ ನಿರ್ಣಯದಿಂದ ನೌಕರರು ಸಂತುಷ್ಟರಾದಂತಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on

Click on your DTH Provider to Add TV9 Kannada