AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರವೇ ಎಲ್ಲವನ್ನೂ ಮಾಡಲು ಆಗದು. ಜನ ಜಾಗೃತರಾಗಿ ಕೊರೊನಾ ನಿಯಮ ಪಾಲಿಸಬೇಕು: ಸಚಿವ ಜಗದೀಶ್ ಶೆಟ್ಟರ್

ಸಾಧು ಶ್ರೀನಾಥ್​
|

Updated on: May 06, 2021 | 3:08 PM

ಎಲ್ಲಾ ಜಿಲ್ಲೆಗೆ ಸಮರ್ಪಕ ಆಕ್ಸಿಜನ್ ಪೂರೈಕೆ ಮಾಡಲಾಗುವುದು. ಆಕ್ಸಿಜನ್, ರೆಮ್ ಡಿಸಿವಿರ್ ಕೊರತೆ ಆಗದಂತೆ ಸರ್ಕಾರದಿಂದ ಕ್ರಮ. ಸರ್ಕಾರವೇ ಎಲ್ಲವನ್ನೂ ಮಾಡಲು ಆಗದು. ಜನ ಜಾಗೃತರಾಗಿ ಕೊರೊನಾ ನಿಯಮ ಪಾಲಿಸಬೇಕು.

ಚಿತ್ರದುರ್ಗ ನಗರದಲ್ಲಿ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ. ಎಲ್ಲಾ ಜಿಲ್ಲೆಗೆ ಸಮರ್ಪಕ ಆಕ್ಸಿಜನ್ ಪೂರೈಕೆ ಮಾಡಲಾಗುವುದು. ಆಕ್ಸಿಜನ್, ರೆಮ್ ಡಿಸಿವಿರ್ ಕೊರತೆ ಆಗದಂತೆ ಸರ್ಕಾರದಿಂದ ಕ್ರಮ. ಸರ್ಕಾರವೇ ಎಲ್ಲವನ್ನೂ ಮಾಡಲು ಆಗದು. ಜನ ಜಾಗೃತರಾಗಿ ಕೊರೊನಾ ನಿಯಮ ಪಾಲಿಸಬೇಕು.

ನಿರೀಕ್ಷೆ ಮೀರಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ‌ ಆಕ್ಸಿಜನ್ ಕೊರತೆ ಎದುರಾಗಿದೆ. ಭದ್ರಾವತಿ ಆಕ್ಸಿಜನ್ ಘಟಕಕ್ಕೆ ಇಂದು ಭೇಟಿ ನೀಡಿ, ಪರಿಶೀಲನೆ ಮಾಡುವೆ. ಚಿತ್ರದುರ್ಗ ಜಿಲ್ಲೆಗೆ ಪ್ರತಿದಿನ 7 ಸಾವಿರ ಲೀಟರ್​ ಆಕ್ಸಿಜನ್ ನೀಡಲು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಜಿಲ್ಲೆಗೆ ಸಮರ್ಪಕ ಪ್ರಮಾಣದಲ್ಲಿ ಆಕ್ಸಿಜನ್ ಪೂರೈಕೆ ಮಾಡಲಾಗುವುದು. ಆಕ್ಸಿಜನ್, ರೆಮ್ ಡಿಸಿವಿರ್ ಕೊರತೆ ಆಗದಂತೆ ಸರ್ಕಾರದಿಂದ ಕ್ರಮ ಕೈಗೊಳಲಾಗುವುದು. ಸರ್ಕಾರವೇ ಎಲ್ಲವನ್ನೂ ಮಾಡಲು ಆಗದು. ಜನ ಜಾಗೃತರಾಗಿ ಕೊರೊನಾ ನಿಯಮ ಪಾಲಿಸಬೇಕು ಎಂದು ಸಚಿವ ಜಗದೀಶ್​ ಶೆಟ್ಟರ್​ ತಿಳಿಸಿದ್ದಾರೆ.
(government cant provide all to stop coronavirus people should follow corona guidelines says karnataka minister jagadish shettar)