ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನ ಸರ್ಕಾರಕ್ಕೆ ವಾಪಸ್ ಕಳುಹಿಸಿದ ರಾಜ್ಯಪಾಲ
ವಿವಾದಿತ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನ ವಾಪಸ್ ಪಡೆದುಕೊಳ್ಳುವುದಾಗಿ ರಾಜ್ಯ ತೀರ್ಮಾನಿಸಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಧರಿಸಿದೆ. ಇದಕ್ಕೂ ಮೊದಲ ಈ ವಿಧೇಯಕ್ಕೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಯಾವುದೇ ಕಾರಣಕ್ಕೂ ವಿಧೇಯಕಕ್ಕೆ ಸಹಿ ಹಾಕಬಾರದು ಎಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿ ಮನವಿ ಮಾಡಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇದೀಗ ರಾಜ್ಯಪಾಲರು ಸಹ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 04): ವಿವಾದಿತ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನ ವಾಪಸ್ ಪಡೆದುಕೊಳ್ಳುವುದಾಗಿ ರಾಜ್ಯ ತೀರ್ಮಾನಿಸಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ನಿರ್ಧರಿಸಿದೆ. ಇದಕ್ಕೂ ಮೊದಲ ಈ ವಿಧೇಯಕ್ಕೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಯಾವುದೇ ಕಾರಣಕ್ಕೂ ವಿಧೇಯಕಕ್ಕೆ ಸಹಿ ಹಾಕಬಾರದು ಎಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿ ಮನವಿ ಮಾಡಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇದೀಗ ರಾಜ್ಯಪಾಲರು ಸಹ ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
Published on: Sep 04, 2026 07:37 PM
Follow Us
Latest Videos

