AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ

Bigg Boss Kannada season 11: ಬಿಗ್​ಬಾಸ್ ಕನ್ನಡ ಸೀಸನ್ 11 ರ ಫಿನಾಲೆಗೆ ಮುಂಚೆ ಗೌತಮಿ ಮತ್ತು ಧನರಾಜ್ ಎಲಿಮಿನೇಟ್ ಆಗಿದ್ದಾರೆ. ಬಿಗ್​ಬಾಸ್ ಮನೆಯಿಂದ ಹೊರಗೆ ಬಂದಿರುವ ಗೌತಮಿ, ಮಾಧ್ಯಮಗಳೊಟ್ಟಿಗೆ ಮಾತನಾಡಿ, ಉಗ್ರಂ ಮಂಜು ಅವರ ಜೊತೆಗಿನ ಗೆಳೆತನ ಇನ್ನಿತರೆ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಮಂಜುನಾಥ ಸಿ.
|

Updated on: Jan 20, 2025 | 7:04 PM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಫಿನಾಲೆ ವಾರಕ್ಕೆ ಎಂಟ್ರಿ ನೀಡಿದೆ. ಇದೇ ವಾರಾಂತ್ಯಕ್ಕೆ ಈ ಸೀಸನ್​ನ ಫಿನಾಲೆ ನಡೆಯಲಿದೆ. ಬಿಗ್​ಬಾಸ್​ ಈ ಸೀಸನ್​ನ ಕೊನೆಯ ವಾರದ ಪಂಚಾಯ್ತಿಯಲ್ಲಿ ಗೌತಮಿ ಮತ್ತು ಧನರಾಜ್ ಎಲಿಮಿನೇಟ್ ಆಗಿದ್ದಾರೆ. ಗೌತಮಿ ಅವರು ಫಿನಾಲೆಗೆ ಹೋಗುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಅದು ಆಗಿಲ್ಲ. ಇದೀಗ ಹೊರಗೆ ಬಂದಿರುವ ಗೌತಮಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ಉಗ್ರಂ ಮಂಜು ಅವರೊಟ್ಟಿಗಿನ ಗೆಳೆತನ, ಬೇರೆ ಇತರ ಜೊತೆಗಿನ ಗೆಳೆತನದ ಬಗ್ಗೆ ಮಾತನಾಡಿದ್ದಾರೆ. ಉಗ್ರಂ ಮಂಜು ಅವರ ಮನೆಯವರು ಬಂದು ತಮ್ಮ ಬಗ್ಗೆ ಮಂಜು ಬಳಿ ಆಡಿದ ಮಾತುಗಳ ಬಗ್ಗೆ ಗೌತಮಿ ತುಸು ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಪತಿ ಮನೆಗೆ ಬಂದಾಗ ಅವರು ಅದೇ ವಿಷಯವನ್ನು ಹೇಳಿದ ರೀತಿಗೂ ಮಂಜು ಮನೆಯವರು ಹೇಳಿದ ರೀತಿಗೂ ವ್ಯತ್ಯಾಸವಿದೆ ಎಂದು ಗೌತಮಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ