ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಕ್ಕೆ ಬೆಂಕಿಯ ಪ್ರತಿಕಾರ
ಗ್ರಾ.ಪಂ. ಚುನಾವಣೆ ದ್ವೇಷ.. ಅಡಿಕೆ ತೋಟಕ್ಕೆ ಬೆಂಕಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಕ್ಕೆ ಬೆಂಕಿಯ ಪ್ರತಿಕಾರ...., ಅವು ಸಾಲ ಮಾಡಿ, ಬೋರ್ ಕೊರೆಸಿ, ಹಗಲು ರಾತ್ರಿ ಕೃಷಿ ಮಾಡಿ ವರ್ಷವಿಡಿ ದುಡಿದು ಕಷ್ಟಪಟ್ಟು ಬೆಳೆಸಿದ್ದ ನೂರಾರು ಅಡಿಕೆ ಮರಗಳು. ಇನ್ನೇನು ಬೆಳೆ ಕೈಗೆ ಸಿಕ್ಕೆ ಬಿಡ್ತು ಅಂತಾ ಫಸಲಿಗಾಗಿ ಕಾಯ್ತಿದ್ದರು.. ಆದ್ರೆ ವರ್ಷವಿಡಿ ಕಷ್ಟ ಪಟ್ಟು ಬೆಳೆದ ಫಲ ಈಗ ದ್ವೇಷದ ದಳ್ಳೂರಿಗೆ ಸಿಕ್ಕು ಬೆಂಕಿಗಾಹುತಿಯಾಗಿದೆ. ಗ್ರಾಮ ಪಂಚಾಯ್ತಿ ಚುನಾವಣೆ ಎಫೆಕ್ಟ್ಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಬೆಳೆ ಕಳೆದುಕೊಂಡ ರೈತನ ಗೋಳು ಈಗ ಅರಣ್ಯರೋಧನವಾಗಿದೆ
Follow Us
Latest Videos
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
