ಜನಪದ ಹಾಡಿನ ಮೂಲಕ ಸಚಿವ ಡಾ ಸಿಎನ್ ಅಶ್ವತ್ಥನಾರಾಯಣರನ್ನ ಹರಿಸಿದ ಅಜ್ಜಿ: ವಿಡಿಯೋ ನೋಡಿ

|

Updated on: Apr 10, 2023 | 9:52 PM

ಮಲ್ಲೇಶ್ವರ ಕ್ಷೇತ್ರದಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ಮತ ಯಾಚನೆಗೆ ಬಂದಾಗ ಹಾಲಿ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣಗೆ ಅಜ್ಜಿ ಓರ್ವವು ಆಶೀರ್ವದಿಸಿದ್ದು ಹೀಗೆ.

ಬೆಂಗಳೂರು: ರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆ ಕಾವು ಹೆಚ್ಚುತ್ತಿದೆ. ಪ್ರತಿಯೊಂದು ಪಕ್ಷದ ಅಭ್ಯರ್ಥಿಗಳು ತಮ್ಮ ತಮ್ಮ ಮತದಾರರನ್ನು ಸೆಳೆಯಲು ಕಸರತ್ತು ನಡೆಸಿದ್ದಾರೆ. ಮಲ್ಲೇಶ್ವರ ಕ್ಷೇತ್ರದಲ್ಲಿ ಹಾಲಿ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಗಾಂಧಿಗ್ರಾಮ ಪ್ರದೇಶದಲ್ಲಿ ಸೋಮವಾರ ಪಾದಯಾತ್ರೆ ಮೂಲಕ ಮತ ಯಾಚನೆ ಮಾಡಿದರು. ಈ ಮೂಲಕ ಕ್ಷೇತ್ರದಲ್ಲಿ ಚುನಾವಣೆ ಕಾವು ತೀವ್ರಗೊಂಡಿದೆ. ಇನ್ನು ಇದೇ ವೇಳೆ ಅಜ್ಜಿಯೊಬ್ಬರು ಜಾನಪದ ಹಾಡು ಹೇಳುವ ಮೂಲಕ ಆಶೀರ್ವಾದ ಮಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published On - 9:50 pm, Mon, 10 April 23

Follow us on