My India My Life Goals: ಪ್ರತಿದಿನವನ್ನು ವಿಶ್ವ ಪರಿಸರ ದಿನವನ್ನಾಗಿಸಿದರೆ ಭಾರತ ಹಸಿರಿನಿಂದ ಕಂಗೊಳಿಸುತ್ತದೆ: ದೇವೆಂದರ್ ಸುರಾ, ಪೊಲೀಸ್ ಕಾನ್ ಸ್ಟೇಬಲ್

ನಮ್ಮ ದಿನಚರಿಯನ್ನು ಹೀಗೆ ಬದಲಾಯಿಸಿಕೊಂಡರೆ ಭಾರತ ದೇಶ ಹಸಿರಿನಿಂದ ಕಂಗೊಳಿಸುತ್ತದೆ, ಪ್ರತಿ ದಿನವೂ ಪರಿಸರ ದಿನವಾಗಿರುತ್ತದೆ ಎಂದು ದೇವೆಂದರ್ ಸುರಾ ಹೇಳುತ್ತಾರೆ.

My India My Life Goals: ಪ್ರತಿದಿನವನ್ನು ವಿಶ್ವ ಪರಿಸರ ದಿನವನ್ನಾಗಿಸಿದರೆ ಭಾರತ ಹಸಿರಿನಿಂದ ಕಂಗೊಳಿಸುತ್ತದೆ: ದೇವೆಂದರ್ ಸುರಾ, ಪೊಲೀಸ್ ಕಾನ್ ಸ್ಟೇಬಲ್
| Updated By: Digi Tech Desk

Updated on:Jun 22, 2023 | 2:40 PM

ಬೆಂಗಳೂರು: ಹರಿಯಾಣ ಸೋನಿಪತ್ ಮೂಲದ 31-ವರ್ಷ ವಯಸ್ಸಿನ ಪೊಲೀಸ್ ಕಾನ್ ಸ್ಟೇಬಲ್ ದೇವೆಂದರ್ ಸುರಾ (Devender Sura) ಪರಿಸರದ ಉಳಿವಿಗಾಗಿ ಏನೆಲ್ಲ ಮಾಡುತ್ತಿದ್ದಾರೆ ಅನ್ನೋದನ್ನು ನಾವು ಚರ್ಚಿಸುತ್ತಿದ್ದೇವೆ. ನಮ್ಮ ಸುತ್ತಮುತ್ತಲಿನ ಪರಿಸರ ಹೆಚ್ಚಲು ಪ್ರತಿದಿನವನ್ನು ವಿಶ್ವ ಪರಿಸರ ದಿನವನ್ನಾಗಿ (World Environment Day) ಆಚರಿಸಿ ಎಂದು ಅವರು ಹೇಳುತ್ತಾರೆ. ಸುತ್ತಲಿನ ಪರಿಸರದಲ್ಲಿ ಗಿಡ ನೆಡಬೇಕು ಪ್ರಾಣಿ-ಪಕ್ಷಿಗಳೊಂದಿಗೆ (animals) ಸ್ನೇಹ ಬೆಳಸಬೇಕು ಎಂದು ಹೇಳುವ ಅವರು ದೇಶಗಳಲ್ಲಂತೆ ನಮ್ಮ ದೇಶದಲ್ಲೂ ಹೆಚ್ಚೆಚ್ಚಾಗಿ ಸೈಕಲ್ ಬಳಕಸಬೇಕು ಎನ್ನುತ್ತಾರೆ. ನಾವು ವಾಸ ಮಾಡುವ ಸ್ಥಳ, ಪ್ರದೇಶದಲ್ಲಿ ತ್ಯಾಜ್ಯಮುಕ್ತ ಪರಿಸರ ನಿರ್ಮಿಸಿಕೊಳ್ಳಲು ಸುರಾ ಆಗ್ರಹಿಸುತ್ತಾರೆ.

ನಮ್ಮ ದಿನಚರಿಯನ್ನು ಹೀಗೆ ಬದಲಾಯಿಸಿಕೊಂಡರೆ ಭಾರತ ದೇಶ ಹಸಿರಿನಿಂದ ಕಂಗೊಳಿಸುತ್ತದೆ, ಪ್ರತಿ ದಿನವೂ ಪರಿಸರ ದಿನವಾಗಿರುತ್ತದೆ ಎಂದು ದೇವೆಂದರ್ ಸುರಾ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:45 pm, Wed, 7 June 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!