ಉಚಿತ ಗೃಹಜ್ಯೋತಿ ವಿದ್ಯುತ್​ ಐಡಿಯಾ ಕೊಟ್ಟಿದ್ದು ಯಾರು ಗೊತ್ತಾ? ವಿದ್ಯುತ್​ ಸಚಿವ ಕೆಜೆ ಜಾರ್ಜ್ ಹೇಳಿದ ಸತ್ಯ ಏನು?

ರಾಜ್ಯದಲ್ಲಿ ಕಾಂಗ್ರೆಸ್​​ ಪಕ್ಷ ಅಧಿಕಾರಕ್ಕೆ ಬರಲೇಬೇಕು ಎಂದು ಸಾಲು ಸಾಲು ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಭರಪೂರವಾಗಿ ಚುನಾವಣೆ ಮುಂಚೆ ಘೋಷಿಸಿತ್ತು. ಅದರಂತೆ ಭರ್ಜರಿಯಾಗಿ ಅಧಿಕಾರಕ್ಕೆ ಬಂದಿತ್ತು. ಆಗ ಸರ್ಕಾರದ ಚುಕ್ಕಾಣಿ ಭಾರೀ ಹಗ್ಗಜಗ್ಗಾಟದ ಬಳಿಕ ಕೊನೆಗೆ ಸಿದ್ದರಾಮಯ್ಯ ಅವರ ಪಾಲಾಗಿತ್ತು. ಆದರೆ ಅದಕ್ಕೆ ಅವರು ಬಹುಮುಖ್ಯ ಕೊಡುಗೆಯೊಂದನ್ನು ನೀಡಿದ್ದರು.

|

Updated on:Sep 16, 2023 | 1:47 PM

ರಾಜ್ಯದಲ್ಲಿ ಕಾಂಗ್ರೆಸ್​​ ಪಕ್ಷ ಅಧಿಕಾರಕ್ಕೆ ಬರಲೇಬೇಕು ಎಂದು ಸಾಲು ಸಾಲು ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಭರಪೂರವಾಗಿ ಚುನಾವಣೆ ಮುಂಚೆ ಘೋಷಿಸಿತ್ತು. ಅದರಂತೆ ಭರ್ಜರಿಯಾಗಿ ಅಧಿಕಾರಕ್ಕೆ ಬಂದಿತ್ತು. ಆಗ ಸರ್ಕಾರದ ಚುಕ್ಕಾಣಿ ಭಾರೀ ಹಗ್ಗಜಗ್ಗಾಟದ ಬಳಿಕ ಕೊನೆಗೆ ಸಿದ್ದರಾಮಯ್ಯ ಅವರ ಪಾಲಾಗಿತ್ತು. ಆದರೆ ಅದಕ್ಕೆ ಅವರು ಬಹುಮುಖ್ಯ ಕೊಡುಗೆಯೊಂದನ್ನು ನೀಡಿದ್ದರು. ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಎಂಬ 200 ಯೂನಿಟ್ ಉಚಿತ ವಿದ್ಯುತ್​ ಐಡಿಯಾ ಕೊಟ್ಟಿದ್ದೇ ಸಿದ್ದರಾಮಯ್ಯ ಅವರಂತೆ.

ಸಿದ್ದರಾಮಯ್ಯ ಅವರು ಕೊಟ್ಟ ಸಲಹೆಯಂತೆ ಯಾವುದೇ ಕುಟುಂಬದ ವಾರ್ಷಿಕ ಬಳಕೆಯ ಆಧಾರದ ಮೇಲೆ ರಾಜ್ಯಾದ್ಯಂತ ಎಲ್ಲ ಮನೆಗಳಿಗೂ 200 ಯೂನಿಟ್ ಉಚಿತ ವಿದ್ಯುತ್​ ಕೊಡಲಾಗುತ್ತಿದೆ. ಈ ಸಂಗತಿಯನ್ನು ನಿನ್ನೆ ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಟಿವಿ9 ಶೃಂಗಸಭೆಯಲ್ಲಿ ವಿದ್ಯುತ್​ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ​ ಸಚಿವ ಕೆಜೆ ಜಾರ್ಜ್ ಹೇಳಿದ್ದೇನು ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:44 pm, Sat, 16 September 23

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು
ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು
ಶಿವಮೊಗ್ಗದಲ್ಲಿ ಕಲ್ಲು ತೂರಾಟಕ್ಕೆ ಕೇವಲ ಹಿಂದೂ ಮನೆಗಳೇ ಟಾರ್ಗೆಟ್ ಆದವೇ?
ಶಿವಮೊಗ್ಗದಲ್ಲಿ ಕಲ್ಲು ತೂರಾಟಕ್ಕೆ ಕೇವಲ ಹಿಂದೂ ಮನೆಗಳೇ ಟಾರ್ಗೆಟ್ ಆದವೇ?
ಮಲೆ ಮಹದೇಶ್ವರನ ದರ್ಶನ ಪಡೆದ ನಟ ರಾಘವೇಂದ್ರ ರಾಜ್​ಕುಮಾರ್
ಮಲೆ ಮಹದೇಶ್ವರನ ದರ್ಶನ ಪಡೆದ ನಟ ರಾಘವೇಂದ್ರ ರಾಜ್​ಕುಮಾರ್