ಉಚಿತ ಗೃಹಜ್ಯೋತಿ ವಿದ್ಯುತ್​ ಐಡಿಯಾ ಕೊಟ್ಟಿದ್ದು ಯಾರು ಗೊತ್ತಾ? ವಿದ್ಯುತ್​ ಸಚಿವ ಕೆಜೆ ಜಾರ್ಜ್ ಹೇಳಿದ ಸತ್ಯ ಏನು?

ರಾಜ್ಯದಲ್ಲಿ ಕಾಂಗ್ರೆಸ್​​ ಪಕ್ಷ ಅಧಿಕಾರಕ್ಕೆ ಬರಲೇಬೇಕು ಎಂದು ಸಾಲು ಸಾಲು ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಭರಪೂರವಾಗಿ ಚುನಾವಣೆ ಮುಂಚೆ ಘೋಷಿಸಿತ್ತು. ಅದರಂತೆ ಭರ್ಜರಿಯಾಗಿ ಅಧಿಕಾರಕ್ಕೆ ಬಂದಿತ್ತು. ಆಗ ಸರ್ಕಾರದ ಚುಕ್ಕಾಣಿ ಭಾರೀ ಹಗ್ಗಜಗ್ಗಾಟದ ಬಳಿಕ ಕೊನೆಗೆ ಸಿದ್ದರಾಮಯ್ಯ ಅವರ ಪಾಲಾಗಿತ್ತು. ಆದರೆ ಅದಕ್ಕೆ ಅವರು ಬಹುಮುಖ್ಯ ಕೊಡುಗೆಯೊಂದನ್ನು ನೀಡಿದ್ದರು.

ಉಚಿತ ಗೃಹಜ್ಯೋತಿ ವಿದ್ಯುತ್​ ಐಡಿಯಾ ಕೊಟ್ಟಿದ್ದು ಯಾರು ಗೊತ್ತಾ? ವಿದ್ಯುತ್​ ಸಚಿವ ಕೆಜೆ ಜಾರ್ಜ್ ಹೇಳಿದ ಸತ್ಯ ಏನು?
|

Updated on:Sep 16, 2023 | 1:47 PM

ರಾಜ್ಯದಲ್ಲಿ ಕಾಂಗ್ರೆಸ್​​ ಪಕ್ಷ ಅಧಿಕಾರಕ್ಕೆ ಬರಲೇಬೇಕು ಎಂದು ಸಾಲು ಸಾಲು ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಭರಪೂರವಾಗಿ ಚುನಾವಣೆ ಮುಂಚೆ ಘೋಷಿಸಿತ್ತು. ಅದರಂತೆ ಭರ್ಜರಿಯಾಗಿ ಅಧಿಕಾರಕ್ಕೆ ಬಂದಿತ್ತು. ಆಗ ಸರ್ಕಾರದ ಚುಕ್ಕಾಣಿ ಭಾರೀ ಹಗ್ಗಜಗ್ಗಾಟದ ಬಳಿಕ ಕೊನೆಗೆ ಸಿದ್ದರಾಮಯ್ಯ ಅವರ ಪಾಲಾಗಿತ್ತು. ಆದರೆ ಅದಕ್ಕೆ ಅವರು ಬಹುಮುಖ್ಯ ಕೊಡುಗೆಯೊಂದನ್ನು ನೀಡಿದ್ದರು. ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಎಂಬ 200 ಯೂನಿಟ್ ಉಚಿತ ವಿದ್ಯುತ್​ ಐಡಿಯಾ ಕೊಟ್ಟಿದ್ದೇ ಸಿದ್ದರಾಮಯ್ಯ ಅವರಂತೆ.

ಸಿದ್ದರಾಮಯ್ಯ ಅವರು ಕೊಟ್ಟ ಸಲಹೆಯಂತೆ ಯಾವುದೇ ಕುಟುಂಬದ ವಾರ್ಷಿಕ ಬಳಕೆಯ ಆಧಾರದ ಮೇಲೆ ರಾಜ್ಯಾದ್ಯಂತ ಎಲ್ಲ ಮನೆಗಳಿಗೂ 200 ಯೂನಿಟ್ ಉಚಿತ ವಿದ್ಯುತ್​ ಕೊಡಲಾಗುತ್ತಿದೆ. ಈ ಸಂಗತಿಯನ್ನು ನಿನ್ನೆ ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಟಿವಿ9 ಶೃಂಗಸಭೆಯಲ್ಲಿ ವಿದ್ಯುತ್​ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ​ ಸಚಿವ ಕೆಜೆ ಜಾರ್ಜ್ ಹೇಳಿದ್ದೇನು ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:44 pm, Sat, 16 September 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​