ಮೈಮುಲ್ ನೂತನ ಅಧ್ಯಕ್ಷರಿಗೆ ಸಲಹೆ ಕೊಡುತ್ತಲೇ ಕುಮಾರಸ್ವಾಮಿಗೆ ಜಿಟಿ ದೇವೇಗೌಡ ಟಾಂಗ್
ಮೈಮುಲ್ ನೂತನ ಅಧ್ಯಕ್ಷರಿಗೆ ಸಲಹೆ ಕೊಡುತ್ತಲೇ ಕುಮಾರಸ್ವಾಮಿಗೆ ಜಿಟಿ ದೇವೇಗೌಡ ಟಾಂಗ್

ಮೈಮುಲ್ ನೂತನ ಅಧ್ಯಕ್ಷರಿಗೆ ಸಲಹೆ ಕೊಡುತ್ತಲೇ ಕುಮಾರಸ್ವಾಮಿಗೆ ಜಿಟಿ ದೇವೇಗೌಡ ಟಾಂಗ್

Updated on: Mar 31, 2021 | 4:09 PM

ಮೈಮುಲ್‌ನ ನೂತನ ಅಧ್ಯಕ್ಷರು ಹಾಗೂ ಸದಸ್ಯರಿಗೆ ಶಾಸಕ ಜಿಟಿ ದೇವೇಗೌಡ ಸಲಹೆ. ಭ್ರಷ್ಟಚಾರ, ಅನ್ಯಾಯ ಆಗುತ್ತಿದೆ ಅಂತ ನಮ್ಮ ಸನ್ಮಾನ್ಯ ಮಾಜಿ ಸಿಎಂ ಹೆಚ್‌ಡಿಕೆ ಹೇಳಿದ್ದಾರೆ. ರಾಜ್ಯದಲ್ಲಿ , ದೇಶದಲ್ಲೆ ಮಾದರಿ ಡೈರಿಯನ್ನಾಗಿ ಮೈಮುಲ್‌ ಡೈರಿಯನ್ನ ನಡೆಸಿ ಎಂದು ಸಲಹೆ ಕೊಟ್ಟಿದ್ದೇನೆ ಕುಮಾರಸ್ವಾಮಿ ವಿರುದ್ಧ ನಯವಾಗಿಯೇ ತಿರುಗೇಟು ಕೊಟ್ಟ ಜಿಟಿ ದೇವೇಗೌಡರು..

Published on: Mar 31, 2021 04:08 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More