ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಮುಂಬರುವ ಚುನಾವಣೆಗೆ ಈಗ್ಲೇ ತಯಾರಿ ನಡೆಸ್ತಿದ್ಯಾ ಸರ್ಕಾರ?
ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಪ್ರಾಧಿಕಾರದ ಸಭೆ ನಡೆದಿದ್ದು, ಈ ಸಂಭೆಯಲ್ಲಿ ರಾಜ್ಯ, ಜಿಲ್ಲೆ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ 4 ಸಾವಿರಕ್ಕೂ ಅಧಿಕ ಸದಸ್ಯರನ್ನ ಹೊಂದಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಚಿಂತನೆ ನಡೆಸಿದೆ. ಒಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 6 ಜನ ಸದಸ್ಯರ ನೇಮಕಕ್ಕೆ ಚರ್ಚೆ ಆಗಿದೆ.ಒಟ್ಟು 6024 ಗ್ರಾಮ ಪಂಚಾಯತಿಗೆ ಒಟ್ಟು 36 ಸಾವಿರ ಸದಸ್ಯರ ನೇಮಕಕ್ಕೆ ಸರ್ಕಾರ ತಯಾರಿ ನಡೆಸಿದೆ.
ಬೆಂಗಳೂರು, (ಆಗಸ್ಟ್ 31): ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಪ್ರಾಧಿಕಾರದ (Guarantee Implementation Committee) ಸಭೆ ನಡೆದಿದ್ದು, ಈ ಸಂಭೆಯಲ್ಲಿ ರಾಜ್ಯ, ಜಿಲ್ಲೆ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ 4 ಸಾವಿರಕ್ಕೂ ಅಧಿಕ ಸದಸ್ಯರನ್ನ ಹೊಂದಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಚಿಂತನೆ ನಡೆಸಿದೆ. ಒಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 6 ಜನ ಸದಸ್ಯರ ನೇಮಕಕ್ಕೆ ಚರ್ಚೆ ಆಗಿದೆ.ಒಟ್ಟು 6024 ಗ್ರಾಮ ಪಂಚಾಯತಿಗೆ ಒಟ್ಟು 36 ಸಾವಿರ ಸದಸ್ಯರ ನೇಮಕಕ್ಕೆ ಸರ್ಕಾರ ತಯಾರಿ ನಡೆಸಿದೆ. ಈ ಮೂಲಕ ಮುಂಬರುವ ಚುನಾವಣೆ ಗೆ ಈಗ್ಲೇ ತಯಾರಿ ನಡೆಸುತ್ತಿದ್ಯಾ ಎನ್ನುವ ಪ್ರಶ್ನೆಗಳು ಉಧ್ಭವಿಸಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK

