ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಮುಂಬರುವ ಚುನಾವಣೆಗೆ ಈಗ್ಲೇ ತಯಾರಿ ನಡೆಸ್ತಿದ್ಯಾ ಸರ್ಕಾರ?
ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಪ್ರಾಧಿಕಾರದ ಸಭೆ ನಡೆದಿದ್ದು, ಈ ಸಂಭೆಯಲ್ಲಿ ರಾಜ್ಯ, ಜಿಲ್ಲೆ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ 4 ಸಾವಿರಕ್ಕೂ ಅಧಿಕ ಸದಸ್ಯರನ್ನ ಹೊಂದಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಚಿಂತನೆ ನಡೆಸಿದೆ. ಒಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 6 ಜನ ಸದಸ್ಯರ ನೇಮಕಕ್ಕೆ ಚರ್ಚೆ ಆಗಿದೆ.ಒಟ್ಟು 6024 ಗ್ರಾಮ ಪಂಚಾಯತಿಗೆ ಒಟ್ಟು 36 ಸಾವಿರ ಸದಸ್ಯರ ನೇಮಕಕ್ಕೆ ಸರ್ಕಾರ ತಯಾರಿ ನಡೆಸಿದೆ.
ಬೆಂಗಳೂರು, (ಆಗಸ್ಟ್ 31): ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಪ್ರಾಧಿಕಾರದ (Guarantee Implementation Committee) ಸಭೆ ನಡೆದಿದ್ದು, ಈ ಸಂಭೆಯಲ್ಲಿ ರಾಜ್ಯ, ಜಿಲ್ಲೆ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ 4 ಸಾವಿರಕ್ಕೂ ಅಧಿಕ ಸದಸ್ಯರನ್ನ ಹೊಂದಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಚಿಂತನೆ ನಡೆಸಿದೆ. ಒಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 6 ಜನ ಸದಸ್ಯರ ನೇಮಕಕ್ಕೆ ಚರ್ಚೆ ಆಗಿದೆ.ಒಟ್ಟು 6024 ಗ್ರಾಮ ಪಂಚಾಯತಿಗೆ ಒಟ್ಟು 36 ಸಾವಿರ ಸದಸ್ಯರ ನೇಮಕಕ್ಕೆ ಸರ್ಕಾರ ತಯಾರಿ ನಡೆಸಿದೆ. ಈ ಮೂಲಕ ಮುಂಬರುವ ಚುನಾವಣೆ ಗೆ ಈಗ್ಲೇ ತಯಾರಿ ನಡೆಸುತ್ತಿದ್ಯಾ ಎನ್ನುವ ಪ್ರಶ್ನೆಗಳು ಉಧ್ಭವಿಸಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
