ಹೆಚ್ ಡಿ ಕುಮಾರಸ್ವಾಮಿ ಕಾಣೆಯಾಗಿದ್ದಾರಂತೆ, ಹುಡುಕಿಕೊಟ್ಟವರಿಗೆ ಬಹುಮಾನದ ಘೋಷಣೆ ಮಾಡಿಲ್ಲ!
ಸೋಮವಾರದಂದು ಮತ್ತೊಮ್ಮೆ ಕುಮರಸ್ವಾಮಿ ಕಾಣೆಯಾಗಿದ್ದಾರೆ ಅಂತ ಒಂದು ಪೋಸ್ಟ್ ಹಾಕಿದ್ದಾರೆ. ಇದು ಸದ್ಯಕ್ಕಂತೂ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ
Tumakuru: ಇದು ನಿಜಕ್ಕೂ ಅತಿರೇಕಕ್ಕೆ ಹೋಗುತ್ತಿದೆ ಮಾರಾಯ್ರೇ. ಮೊದಲು ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದರೆಂಬ ಕಾರಣಕ್ಕೆ ಕೋಲಾರ ಶಾಸಕ ಕೆ ಎಚ್ ಶ್ರೀನಿವಾಸ ಗೌಡರ (KH Srinivas Gowda) ತಿಥಿ ಕಾರ್ಡನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಯಿತು. ನಂತರದ ಸರದಿ ಗುಬ್ಬಿ ಶಾಸಕ ಎಸ್ ಅರ್ ಶ್ರೀನಿವಾಸ್ (S R Srinivas) ಅವರದ್ದು. ಅದಾದ ಮೇಲೆ ಶ್ರೀನಿವಾಸ ಬೆಂಬಲಿರು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರ ವೈಕುಂಠ ಸಮಾರಾಧನೆಯ ಪೋಸ್ಟ್ ಹರಿಬಿಟ್ಟರು. ಸೋಮವಾರದಂದು ಮತ್ತೊಮ್ಮೆ ಕುಮರಸ್ವಾಮಿ ಕಾಣೆಯಾಗಿದ್ದಾರೆ ಅಂತ ಒಂದು ಪೋಸ್ಟ್ ಹಾಕಿದ್ದಾರೆ. ಇದು ಸದ್ಯಕ್ಕಂತೂ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ. ಸಾಮಾಜಿಕ ಜಾಲತಾಣಗಳ ದುರುಪಯೋಗ ಮಿತಿ ಮೀರಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

