AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸೇರಿದಂತೆ ಶುಭ ಸಮಾರಂಭಗಳಲ್ಲಿ ಗೈಡ್ ಲೈನ್ ಪಾಲಿಸಬೇಕು: ಆರೋಗ್ಯ ಸಚಿವ ಡಾ.ಕೆ ಸುಧಾಕರ್

ಸಾಧು ಶ್ರೀನಾಥ್​
|

Updated on: Apr 09, 2021 | 3:16 PM

Share

ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿಕೆ. ಮದುವೆ ಸೇರಿದಂತೆ ಶುಭ ಸಮಾರಂಭಗಳಲ್ಲಿ ಗೈಡ್ ಲೈನ್ ಪಾಲಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ಕಠಿಣ ಕ್ರಮಕೈಗೊಳ್ಳಬೇಕಾಗುತ್ತದೆ. ಮದುವೆ ಮಂಟಪಗಳ ಲೈಸನ್ಸ್ ರದ್ದು ಮಾಡಬೇಕಾಗುತ್ತೆ. ಅದಕ್ಕೆ ಯಾರು ಆಸ್ಪದ ಕೊಡಬೇಡಿ. ಜಾತ್ರೆಗಂತೂ ಅವಕಾಶವೇ ಇಲ್ಲ!

Follow Us