ವಿಮಾನ ದುರಂತ: ಪ್ರಧಾನಿ ಏಕೆ ರಾಜೀನಾಮೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ಗುಜರಾತಿನ ಅಹಮದಾಬಾದ್ನಲ್ಲಿ ಸಂಭವಿಸಿದೆ ವಿಮಾನ ಅಪಘಾತದಲ್ಲಿ ಒಟ್ಟು 265 ಜನ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಕೆಲವರು ಈ ದುರಂತಕ್ಕೆ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕೆಂಬ ಮಾತುಗಳು ಸಹ ಕೇಳಿಬರುತ್ತಿವೆ. ಇದಕ್ಕೆ ಇದೀಗ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯಿಸಿ, ಮೋದಿ ಪರ ಬ್ಯಾಟಿಂಗ್ ಮಾಡಿದ್ದಾರೆ.
ಬೆಂಗಳೂರು, (ಜೂನ್ 13): ಗುಜರಾತಿನ ಅಹಮದಾಬಾದ್ನಲ್ಲಿ ಸಂಭವಿಸಿದೆ ವಿಮಾನ ಅಪಘಾತದಲ್ಲಿ ಒಟ್ಟು 265 ಜನ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಕೆಲವರು ಈ ದುರಂತಕ್ಕೆ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕೆಂಬ ಮಾತುಗಳು ಸಹ ಕೇಳಿಬರುತ್ತಿವೆ. ಇದಕ್ಕೆ ಇದೀಗ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯಿಸಿ, ಮೋದಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಪ್ರಕರಣಕ್ಕೂ ಪ್ರಧಾನಿ ಮೋದಿಗೆ ಏನು ಸಂಬಂಧ? ಮೋದಿ ಏನು ಪೈಲೆಟಾ? ಅವರು ಏಕೆ ರಾಜೀನಾಮೆ ಕೊಡಬೇಕು? ನಾಗರಿಕ ವಿಮಾನಯಾನ ಸಚಿವರು ರಾಜೀನಾಮೆ ಕೊಡಬೇಕು. ವಿಮಾನದ ಇಂಜಿನ್ ಫೆಲ್ಯೂರ್ ಆಗಿದ್ರೆ ಹೇಗೆ? ಟೇಕಾಫ್ಗೂ ಮುನ್ನ ಎಲ್ಲಾ ಕ್ಲಿಯರೆನ್ಸ್ ಆಗಿದೆ ಅಂತಾ ಅಲ್ವಾ? ಎಂದು ಹೇಳಿದರು.
Follow Us
Latest Videos
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

