AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮೂಹಿಕ ಸೂರ್ಯ ನಮಸ್ಕಾರ ಮಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ಗುಜರಾತ್​​​

ರಾಜ್ಯದ 108 ಐತಿಹಾಸಿಕ ಸ್ಥಳಗಳ ಪೈಕಿ 51 ಸ್ಥಳಗಳಲ್ಲಿ ಸೂರ್ಯ ನಮಸ್ಕಾರ ಮಾಡಲಾಗಿದೆ. ಪ್ರಥಮ ಬಾರಿಗೆ 18 ಸಾವಿರ ಗ್ರಾಮಗಳಲ್ಲಿ 15 ಲಕ್ಷ ಜನರು ಸೂರ್ಯ ನಮಸ್ಕಾರದಲ್ಲಿ ಪಾಲ್ಗೊಂಡಿದ್ದಾರೆ. ಇದು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಐತಿಹಾಸಿಕ ದಿನವಾಗಿ ದಾಖಲಾಗಲಿದೆ. ಈ ಕಾರ್ಯಕ್ರಮದಲ್ಲಿ ಗುಜರಾತ್​​​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಭಾಗವಹಿಸಿದರು.

ಅಕ್ಷಯ್​ ಪಲ್ಲಮಜಲು​​
|

Updated on: Jan 01, 2024 | 1:19 PM

Share

ಗಾಂಧಿನಗರ, ಜ.1: 2024ರ ಆರಂಭದ ಮೊದಲ ದಿನವೇ ಸೂರ್ಯಗೆ ನಮಸ್ಕಾರ (SuryaNamaskar) ಮಾಡುವ ಮೂಲಕ ವಿಶ್ವ ದಾಖಲೆಯನ್ನು ಗುಜರಾತ್ (Gujarat)​​​​ ರಾಜ್ಯ ನಿರ್ಮಿಸಿದೆ. ರಾಜ್ಯದ 108 ಐತಿಹಾಸಿಕ ಸ್ಥಳಗಳ ಪೈಕಿ 51 ಸ್ಥಳಗಳಲ್ಲಿ ಸೂರ್ಯ ನಮಸ್ಕಾರ ಮಾಡಲಾಗಿದೆ. ಪ್ರಥಮ ಬಾರಿಗೆ 18 ಸಾವಿರ ಗ್ರಾಮಗಳಲ್ಲಿ 15 ಲಕ್ಷ ಜನರು ಸೂರ್ಯ ನಮಸ್ಕಾರದಲ್ಲಿ ಪಾಲ್ಗೊಂಡಿದ್ದಾರೆ. ಇದು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಐತಿಹಾಸಿಕ ದಿನವಾಗಿ ದಾಖಲಾಗಲಿದೆ. ಈ ಕಾರ್ಯಕ್ರಮದಲ್ಲಿ ಗುಜರಾತ್​​​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (CM Bhupendra Patel) ಕೂಡ ಭಾಗವಹಿಸಿದರು. ಈ ಬಗ್ಗೆ ಮಾತನಾಡಿದ ಅವರು ಮೊಧೇರಾ ಸೂರ್ಯ ಮಂದಿರದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಹಮ್ಮಿಕೊಳ್ಳಲಾಗಿದೆ. ಇದಲ್ಲದೇ ಶರ್ಮಿಷ್ಠ ಸರೋವರ ಹಾಗೂ ಹಟಕೇಶ್ವರ ದೇವಸ್ಥಾನದಲ್ಲೂ ಕೂಡ ಸೂರ್ಯ ನಮಸ್ಕಾರ ಮಾಡಲಾಗಿದೆ. ಹೊಸ ವರ್ಷದ ಆರಂಭದಲ್ಲೇ ದೇಶದ ಮೊದಲ ವಿಶ್ವ ದಾಖಲೆಯನ್ನು ಗುಜರಾತ್ ಮಾಡಿದೆ. ಭಾರತ ಯೋಗ ಪದ್ಧತಿಯಲ್ಲಿ ಸೂರ್ಯ ನಮಸ್ಕಾರ ಉತ್ತಮ ಎಂದು ಹೇಳಿಕೊಂಡಿದೆ. ಇದು ಆಧ್ಯಾತ್ಮಿಕತೆ ಮೂಲಗಳು ಹೌದು. ಮೊಧೇರಾ ಸೌರ ಗ್ರಾಮವಾಗಿ ನಿರ್ಮಿಸಲಾದ ದೇಶದ ಮೊದಲ ಗ್ರಾಮವಾಗಿದೆ ಎಂದು ಹೇಳಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ