AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮೂಹಿಕ ಸೂರ್ಯ ನಮಸ್ಕಾರ ಮಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ಗುಜರಾತ್​​​

ರಾಜ್ಯದ 108 ಐತಿಹಾಸಿಕ ಸ್ಥಳಗಳ ಪೈಕಿ 51 ಸ್ಥಳಗಳಲ್ಲಿ ಸೂರ್ಯ ನಮಸ್ಕಾರ ಮಾಡಲಾಗಿದೆ. ಪ್ರಥಮ ಬಾರಿಗೆ 18 ಸಾವಿರ ಗ್ರಾಮಗಳಲ್ಲಿ 15 ಲಕ್ಷ ಜನರು ಸೂರ್ಯ ನಮಸ್ಕಾರದಲ್ಲಿ ಪಾಲ್ಗೊಂಡಿದ್ದಾರೆ. ಇದು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಐತಿಹಾಸಿಕ ದಿನವಾಗಿ ದಾಖಲಾಗಲಿದೆ. ಈ ಕಾರ್ಯಕ್ರಮದಲ್ಲಿ ಗುಜರಾತ್​​​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಭಾಗವಹಿಸಿದರು.

ಅಕ್ಷಯ್​ ಪಲ್ಲಮಜಲು​​
|

Updated on: Jan 01, 2024 | 1:19 PM

Share

ಗಾಂಧಿನಗರ, ಜ.1: 2024ರ ಆರಂಭದ ಮೊದಲ ದಿನವೇ ಸೂರ್ಯಗೆ ನಮಸ್ಕಾರ (SuryaNamaskar) ಮಾಡುವ ಮೂಲಕ ವಿಶ್ವ ದಾಖಲೆಯನ್ನು ಗುಜರಾತ್ (Gujarat)​​​​ ರಾಜ್ಯ ನಿರ್ಮಿಸಿದೆ. ರಾಜ್ಯದ 108 ಐತಿಹಾಸಿಕ ಸ್ಥಳಗಳ ಪೈಕಿ 51 ಸ್ಥಳಗಳಲ್ಲಿ ಸೂರ್ಯ ನಮಸ್ಕಾರ ಮಾಡಲಾಗಿದೆ. ಪ್ರಥಮ ಬಾರಿಗೆ 18 ಸಾವಿರ ಗ್ರಾಮಗಳಲ್ಲಿ 15 ಲಕ್ಷ ಜನರು ಸೂರ್ಯ ನಮಸ್ಕಾರದಲ್ಲಿ ಪಾಲ್ಗೊಂಡಿದ್ದಾರೆ. ಇದು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಐತಿಹಾಸಿಕ ದಿನವಾಗಿ ದಾಖಲಾಗಲಿದೆ. ಈ ಕಾರ್ಯಕ್ರಮದಲ್ಲಿ ಗುಜರಾತ್​​​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (CM Bhupendra Patel) ಕೂಡ ಭಾಗವಹಿಸಿದರು. ಈ ಬಗ್ಗೆ ಮಾತನಾಡಿದ ಅವರು ಮೊಧೇರಾ ಸೂರ್ಯ ಮಂದಿರದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಹಮ್ಮಿಕೊಳ್ಳಲಾಗಿದೆ. ಇದಲ್ಲದೇ ಶರ್ಮಿಷ್ಠ ಸರೋವರ ಹಾಗೂ ಹಟಕೇಶ್ವರ ದೇವಸ್ಥಾನದಲ್ಲೂ ಕೂಡ ಸೂರ್ಯ ನಮಸ್ಕಾರ ಮಾಡಲಾಗಿದೆ. ಹೊಸ ವರ್ಷದ ಆರಂಭದಲ್ಲೇ ದೇಶದ ಮೊದಲ ವಿಶ್ವ ದಾಖಲೆಯನ್ನು ಗುಜರಾತ್ ಮಾಡಿದೆ. ಭಾರತ ಯೋಗ ಪದ್ಧತಿಯಲ್ಲಿ ಸೂರ್ಯ ನಮಸ್ಕಾರ ಉತ್ತಮ ಎಂದು ಹೇಳಿಕೊಂಡಿದೆ. ಇದು ಆಧ್ಯಾತ್ಮಿಕತೆ ಮೂಲಗಳು ಹೌದು. ಮೊಧೇರಾ ಸೌರ ಗ್ರಾಮವಾಗಿ ನಿರ್ಮಿಸಲಾದ ದೇಶದ ಮೊದಲ ಗ್ರಾಮವಾಗಿದೆ ಎಂದು ಹೇಳಿದ್ದಾರೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ