AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮೂಹಿಕ ಸೂರ್ಯ ನಮಸ್ಕಾರ ಮಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ಗುಜರಾತ್​​​

ರಾಜ್ಯದ 108 ಐತಿಹಾಸಿಕ ಸ್ಥಳಗಳ ಪೈಕಿ 51 ಸ್ಥಳಗಳಲ್ಲಿ ಸೂರ್ಯ ನಮಸ್ಕಾರ ಮಾಡಲಾಗಿದೆ. ಪ್ರಥಮ ಬಾರಿಗೆ 18 ಸಾವಿರ ಗ್ರಾಮಗಳಲ್ಲಿ 15 ಲಕ್ಷ ಜನರು ಸೂರ್ಯ ನಮಸ್ಕಾರದಲ್ಲಿ ಪಾಲ್ಗೊಂಡಿದ್ದಾರೆ. ಇದು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಐತಿಹಾಸಿಕ ದಿನವಾಗಿ ದಾಖಲಾಗಲಿದೆ. ಈ ಕಾರ್ಯಕ್ರಮದಲ್ಲಿ ಗುಜರಾತ್​​​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಭಾಗವಹಿಸಿದರು.

ಅಕ್ಷಯ್​ ಪಲ್ಲಮಜಲು​​
|

Updated on: Jan 01, 2024 | 1:19 PM

Share

ಗಾಂಧಿನಗರ, ಜ.1: 2024ರ ಆರಂಭದ ಮೊದಲ ದಿನವೇ ಸೂರ್ಯಗೆ ನಮಸ್ಕಾರ (SuryaNamaskar) ಮಾಡುವ ಮೂಲಕ ವಿಶ್ವ ದಾಖಲೆಯನ್ನು ಗುಜರಾತ್ (Gujarat)​​​​ ರಾಜ್ಯ ನಿರ್ಮಿಸಿದೆ. ರಾಜ್ಯದ 108 ಐತಿಹಾಸಿಕ ಸ್ಥಳಗಳ ಪೈಕಿ 51 ಸ್ಥಳಗಳಲ್ಲಿ ಸೂರ್ಯ ನಮಸ್ಕಾರ ಮಾಡಲಾಗಿದೆ. ಪ್ರಥಮ ಬಾರಿಗೆ 18 ಸಾವಿರ ಗ್ರಾಮಗಳಲ್ಲಿ 15 ಲಕ್ಷ ಜನರು ಸೂರ್ಯ ನಮಸ್ಕಾರದಲ್ಲಿ ಪಾಲ್ಗೊಂಡಿದ್ದಾರೆ. ಇದು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಐತಿಹಾಸಿಕ ದಿನವಾಗಿ ದಾಖಲಾಗಲಿದೆ. ಈ ಕಾರ್ಯಕ್ರಮದಲ್ಲಿ ಗುಜರಾತ್​​​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (CM Bhupendra Patel) ಕೂಡ ಭಾಗವಹಿಸಿದರು. ಈ ಬಗ್ಗೆ ಮಾತನಾಡಿದ ಅವರು ಮೊಧೇರಾ ಸೂರ್ಯ ಮಂದಿರದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಹಮ್ಮಿಕೊಳ್ಳಲಾಗಿದೆ. ಇದಲ್ಲದೇ ಶರ್ಮಿಷ್ಠ ಸರೋವರ ಹಾಗೂ ಹಟಕೇಶ್ವರ ದೇವಸ್ಥಾನದಲ್ಲೂ ಕೂಡ ಸೂರ್ಯ ನಮಸ್ಕಾರ ಮಾಡಲಾಗಿದೆ. ಹೊಸ ವರ್ಷದ ಆರಂಭದಲ್ಲೇ ದೇಶದ ಮೊದಲ ವಿಶ್ವ ದಾಖಲೆಯನ್ನು ಗುಜರಾತ್ ಮಾಡಿದೆ. ಭಾರತ ಯೋಗ ಪದ್ಧತಿಯಲ್ಲಿ ಸೂರ್ಯ ನಮಸ್ಕಾರ ಉತ್ತಮ ಎಂದು ಹೇಳಿಕೊಂಡಿದೆ. ಇದು ಆಧ್ಯಾತ್ಮಿಕತೆ ಮೂಲಗಳು ಹೌದು. ಮೊಧೇರಾ ಸೌರ ಗ್ರಾಮವಾಗಿ ನಿರ್ಮಿಸಲಾದ ದೇಶದ ಮೊದಲ ಗ್ರಾಮವಾಗಿದೆ ಎಂದು ಹೇಳಿದ್ದಾರೆ.

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ