ಶಿಖರ ಮತ್ತ ಗುಂಬಜ್ ಗಳ ನಡುವೆ ವ್ಯತ್ಯಾಸವಿದೆ ಆದರೆ ಎರಡಕ್ಕೂ ಧಾರ್ಮಿಕ ವೈಶಿಷ್ಟ್ಯತೆಗಳಿವೆ: ಸೆಲ್ವಪಿಳ್ಳೆ ಅಯ್ಯಂಗಾರ್, ಇತಿಹಾಸಜ್ಞ

ಶಿಖರ ಮತ್ತ ಗುಂಬಜ್ ಗಳ ನಡುವೆ ವ್ಯತ್ಯಾಸವಿದೆ ಆದರೆ ಎರಡಕ್ಕೂ ಧಾರ್ಮಿಕ ವೈಶಿಷ್ಟ್ಯತೆಗಳಿವೆ: ಸೆಲ್ವಪಿಳ್ಳೆ ಅಯ್ಯಂಗಾರ್, ಇತಿಹಾಸಜ್ಞ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Nov 16, 2022 | 12:06 PM

ಗೋಪುರ ಆದರೆ ದೇವಾಲಯಗಳ ಮೇಲೆ ನಿರ್ಮಿಸೋದು ಶಿಖರ. ದೇವಾಲಯ ದೇವರ ದೇಹವಾದರೆ ಶಿಖರ ದೇವರ ತಲೆಭಾಗ ಮತ್ತು ಕಲಶ ಕೂದಲು ಅಂತ ಅಯ್ಯಂಗಾರ್ ಹೇಳುತ್ತಾರೆ.

ಮೈಸೂರಿನ ಜೆ ಎಸ್ ಎಸ್ ಕಾಲೇಜು ಬಳಿ ಗುಂಬಜ್ ಆಕೃತಿಯ ಬಸ್ ನಿಲ್ದಾಣ ನಿರ್ಮಾಣಗೊಂಡಿದ್ದು ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಇತಿಹಾಸಜ್ಞ (Historian) ಸೆಲ್ವಪಿಳ್ಳೆ ಅಯ್ಯಂಗಾರ್ (Selvapillai Aiyangar) ಅವರು ಗುಂಬಜ್ ಮತ್ತು ಗೋಪುರಗಳ ಇತಿಹಾಸ, ಧಾರ್ಮಿಕ ವೈಶಿಷ್ಟ್ಯತೆ ಬಗ್ಗೆ ವಿವರಣೆ ನೀಡಿದ್ದಾರೆ. ಗೋಪುರ (tower) ಅಂತ ಬಳಸುವ ಪದವೇ ತಪ್ಪು ಎಂದು ಹೇಳುವ ಅಯ್ಯಂಗಾರ್, ಅರಮನೆ ಮೇಲೆ ಕಟ್ಟುವಂಥದ್ದು ಗೋಪುರ ಆದರೆ ದೇವಾಲಯಗಳ ಮೇಲೆ ನಿರ್ಮಿಸೋದು ಶಿಖರ. ದೇವಾಲಯ ದೇವರ ದೇಹವಾದರೆ ಶಿಖರ ದೇವರ ತಲೆಭಾಗ ಮತ್ತು ಕಲಶ ಕೂದಲು ಅಂತ ಅವರು ಹೇಳುತ್ತಾರೆ. ಹಾಗೆಯೇ ಗುಂಬಜ್ ಗಳಿಗಿರುವ ಧಾರ್ಮಿಕ ಮಹತ್ವವನ್ನೂ ಅವರು ವಿವರಿಸಿದ್ದಾರೆ. ಟಿವಿ9 ಕನ್ನಡ ವಾಹಿನಿಯ ಮೈಸೂರು ವರದಿಗಾರನೊಂದಿಗೆ ಅಯ್ಯಂಗಾರ್ ಮಾತಾಡಿದ್ದಾರೆ.

Follow us
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?