ಗುರ್ಜಾಪುರ ಬ್ರಿಡ್ಜ್ ಫುಲ್: 30 ಹಳ್ಳಿಗಳು ಸಂಪರ್ಕ ಕಡಿತ, ಜನರು ಪರದಾಟ
ಮೇಲ್ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 2 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮ ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಂಡಿದೆ.ಇದರಿಂದ ಗುರ್ಜಾಫುರ ಬ್ರಿಡ್ಜ್ ಕಂ ಬ್ಯಾರೇಜ್ ನ 194 ಗೇಟ್ ಓಪನ್ ಮಾಡಲಾಗಿದ್ದು, ಬ್ರಿಡ್ಜ್ ಮೇಲೆ ವಾಹನಗಳ ಓಡಾಟಕ್ಕೆ ನಿಷೇಧಿಸಲಾಗಿದೆ. ಹೀಗಾಗಿ ರಾಯಚೂರು-ಯಾದಗಿರಿ ರಸ್ತೆ ಸಂಪರ್ಕ ಬಂದ್ ಆಗಿದೆ.
ರಾಯಚೂರು, (ಆಗಸ್ಟ್ 24): ಮೇಲ್ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 2 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮ ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಂಡಿದೆ.ಇದರಿಂದ ಗುರ್ಜಾಫುರ ಬ್ರಿಡ್ಜ್ ಕಂ ಬ್ಯಾರೇಜ್ ನ 194 ಗೇಟ್ ಓಪನ್ ಮಾಡಲಾಗಿದ್ದು, ಬ್ರಿಡ್ಜ್ ಮೇಲೆ ವಾಹನಗಳ ಓಡಾಟಕ್ಕೆ ನಿಷೇಧಿಸಲಾಗಿದೆ. ಹೀಗಾಗಿ ರಾಯಚೂರು-ಯಾದಗಿರಿ ರಸ್ತೆ ಸಂಪರ್ಕ ಬಂದ್ ಆಗಿದೆ. ಎರಡು ಜಿಲ್ಲೆಗಳ ಸುಮಾರು 30 ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತವಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಈ ಬಗ್ಗೆ ನಮ್ಮ ರಾಯಚೂರು ಜಿಲ್ಲಾ ಪ್ರತಿನಿಧಿ ಭೀಮೇಶ್ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ..
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
