‘ಏನಿಲ್ಲ.. ಹಾಡಿಗೆ ಸಿಕ್ಕಿತ್ತು ಭರ್ಜರಿ ಮೊತ್ತ’; ಗುರುಕಿರಣ್ ನೀಡಿದರು ಮಾಹಿತಿ

ಗುರುಕಿರಣ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ‘ಏನಿಲ್ಲ.. ಏನಿಲ್ಲ..’ ಹಾಡಿಗೆ 25 ವರ್ಷಗಳು ತುಂಬಿವೆ. ಈ ಸಂದರ್ಭದಲ್ಲಿ ಸಾಂಗ್ ಮತ್ತೆ ವೈರಲ್ ಆಗುತ್ತಿರುವುದು ಗುರುಕಿರಣ್ ಅವರ ಖುಷಿ ಹೆಚ್ಚಿಸಿದೆ. ‘ಉಪೇಂದ್ರ’ ಸಿನಿಮಾದ ಈ ಹಾಡಿನ ಬಗ್ಗೆ ಗುರುಕಿರಣ್ ಮಾಹಿತಿ ಹಂಚಿಕೊಂಡಿದ್ದಾರೆ.

‘ಏನಿಲ್ಲ.. ಹಾಡಿಗೆ ಸಿಕ್ಕಿತ್ತು ಭರ್ಜರಿ ಮೊತ್ತ’; ಗುರುಕಿರಣ್ ನೀಡಿದರು ಮಾಹಿತಿ
|

Updated on: Feb 06, 2024 | 8:13 AM

‘ಏನಿಲ್ಲ ಏನಿಲ್ಲ’ ಹಾಡು ಟ್ರೆಂಡ್ ಸೃಷ್ಟಿ ಮಾಡಿದೆ. ಯಾವುದೇ ಸೋಶಿಯಲ್ ಮೀಡಿಯಾ ಪ್ಲಾಟ್​ಫಾರ್ಮ್ ಓಪನ್ ಮಾಡಿದರೂ ಇದೇ ಹಾಡು ಕೇಳುತ್ತದೆ. ಗುರುಕಿರಣ್ (Gurukiran) ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಈ ಹಾಡಿಗೆ 25 ವರ್ಷಗಳು ತುಂಬಿವೆ. ಈ ಸಂದರ್ಭದಲ್ಲೇ ಸಾಂಗ್ ಮತ್ತೆ ವೈರಲ್ ಆಗುತ್ತಿರುವುದು ಗುರುಕಿರಣ್ ಅವರ ಖುಷಿ ಹೆಚ್ಚಿಸಿದೆ. ‘ಉಪೇಂದ್ರ’ ಸಿನಿಮಾದ ಈ ಹಾಡಿನ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಅಂದಿನ ಕಾಲದಲ್ಲಿ ದಾಖಲೆ ಮೊತ್ತಕ್ಕೆ ಈ ಹಾಡು ಮಾರಾಟ ಆಗಿತ್ತು. ಈ ಹಾಡನ್ನು ಅಂದು ಜನರು ಕೇಳಿ ಸುಮ್ಮನಾಗಿದ್ದರು. ಈಗ ಮತ್ತೆ ಹಾಡು ಟ್ರೆಂಡ್ ಆಗುತ್ತಿದೆ. ಹಾಡಿಗೆ ಅಂದು ಏನು ಪ್ರಾಮುಖ್ಯತೆ ಸಿಗಬೇಕಿತ್ತು ಅದು ಈಗ ಸಿಗುತ್ತಿದೆ’ ಎಂದು ಸಂತೋಷ ಹೊರ ಹಾಕಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ