AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಬಳಿ ಜಗಳ, ಸಾವಿನ ಮಾತನಾಡಿದ್ದ ಗುರುಪ್ರಸಾದ್, ಆಡಿಯೋ ವೈರಲ್

Guruprasad: ನಿರ್ದೇಶಕ ಗುರುಪ್ರಸಾದ್ ಕೆಲ ತಿಂಗಳ ಹಿಂದೆ ತಮ್ಮ ಆರ್​ಆರ್ ನಗರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡು ನಿಧನ ಹೊಂದಿದರು. ಅವರು ಸಾಯುವ ಮುಂಚೆ ಪತ್ನಿಯೊಂದಿಗೆ ಮಾತನಾಡಿದ್ದ ಕಾಲ್ ರೆಕಾರ್ಡ್ ಲೀಕ್ ಆಗಿದ್ದು, ಪತ್ನಿಯೊಟ್ಟಿಗೆ ಮಾತನಾಡುತ್ತಾ ಹಲವು ಬಾರಿ ಗುರುಪ್ರಸಾದ್ ಸಾಯುವ ಬಗ್ಗೆ ಮಾತನಾಡಿದ್ದರು.

ಮಂಜುನಾಥ ಸಿ.
|

Updated on: Feb 20, 2025 | 12:10 PM

Share

ನಿರ್ದೇಶಕ ಗುರುಪ್ರಸಾದ್ ನಿಧನ ಹೊಂದಿ ಕೆಲ ತಿಂಗಳುಗಳಾಗಿವೆ. ಆರ್​ಆರ್ ನಗರದ ತಮ್ಮ ನಿವಾಸದಲ್ಲಿ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುರುಪ್ರಸಾದ್ ಸಾವಿಗೆ ಮಾಡಿಕೊಂಡಿದ್ದ ಸಾಲಗಳು ಕಾರಣ ಎನ್ನಲಾಗಿತ್ತು. ಇದೀಗ ಗುರುಪ್ರಸಾದ್ ಅವರು ಸಾವಿಗೆ ಮುಂಚೆ ಅವರ ಪತ್ನಿಯೊಡನೆ ಆಡಿದ್ದ ಮಾತಿನ ಆಡಿಯೋ ವೈರಲ್ ಆಗಿದೆ. ಪತ್ನಿಯೊಡನೆ ಫೋನ್​ನಲ್ಲಿ ಜಗಳವಾಡಿದ್ದ ಗುರುಪ್ರಸಾದ್, ನಿನಗೆ, ಮಗಳಿಗೆ ಏನಾದರೂ ಸ್ವಲ್ಪ ಹಣ ಮಾಡಿ ಸತ್ತು ಹೋಗಿಬಿಡುತ್ತೇನೆ ಎಂದಿದ್ದರು. ಆ ಫೋನ್​ ಕಾಲ್​ನಲ್ಲಿ ಪದೇ ಪದೇ ಗುರುಪ್ರಸಾದ್ ಸಾಯುವ ಮಾತನ್ನಾಡಿದ್ದರು. ಇಲ್ಲಿದೆ ನೋಡಿ ವೈರಲ್ ಆಗಿರುವ ಆಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ