AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಬಳಿ ಜಗಳ, ಸಾವಿನ ಮಾತನಾಡಿದ್ದ ಗುರುಪ್ರಸಾದ್, ಆಡಿಯೋ ವೈರಲ್

Guruprasad: ನಿರ್ದೇಶಕ ಗುರುಪ್ರಸಾದ್ ಕೆಲ ತಿಂಗಳ ಹಿಂದೆ ತಮ್ಮ ಆರ್​ಆರ್ ನಗರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡು ನಿಧನ ಹೊಂದಿದರು. ಅವರು ಸಾಯುವ ಮುಂಚೆ ಪತ್ನಿಯೊಂದಿಗೆ ಮಾತನಾಡಿದ್ದ ಕಾಲ್ ರೆಕಾರ್ಡ್ ಲೀಕ್ ಆಗಿದ್ದು, ಪತ್ನಿಯೊಟ್ಟಿಗೆ ಮಾತನಾಡುತ್ತಾ ಹಲವು ಬಾರಿ ಗುರುಪ್ರಸಾದ್ ಸಾಯುವ ಬಗ್ಗೆ ಮಾತನಾಡಿದ್ದರು.

ಮಂಜುನಾಥ ಸಿ.
|

Updated on: Feb 20, 2025 | 12:10 PM

Share

ನಿರ್ದೇಶಕ ಗುರುಪ್ರಸಾದ್ ನಿಧನ ಹೊಂದಿ ಕೆಲ ತಿಂಗಳುಗಳಾಗಿವೆ. ಆರ್​ಆರ್ ನಗರದ ತಮ್ಮ ನಿವಾಸದಲ್ಲಿ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುರುಪ್ರಸಾದ್ ಸಾವಿಗೆ ಮಾಡಿಕೊಂಡಿದ್ದ ಸಾಲಗಳು ಕಾರಣ ಎನ್ನಲಾಗಿತ್ತು. ಇದೀಗ ಗುರುಪ್ರಸಾದ್ ಅವರು ಸಾವಿಗೆ ಮುಂಚೆ ಅವರ ಪತ್ನಿಯೊಡನೆ ಆಡಿದ್ದ ಮಾತಿನ ಆಡಿಯೋ ವೈರಲ್ ಆಗಿದೆ. ಪತ್ನಿಯೊಡನೆ ಫೋನ್​ನಲ್ಲಿ ಜಗಳವಾಡಿದ್ದ ಗುರುಪ್ರಸಾದ್, ನಿನಗೆ, ಮಗಳಿಗೆ ಏನಾದರೂ ಸ್ವಲ್ಪ ಹಣ ಮಾಡಿ ಸತ್ತು ಹೋಗಿಬಿಡುತ್ತೇನೆ ಎಂದಿದ್ದರು. ಆ ಫೋನ್​ ಕಾಲ್​ನಲ್ಲಿ ಪದೇ ಪದೇ ಗುರುಪ್ರಸಾದ್ ಸಾಯುವ ಮಾತನ್ನಾಡಿದ್ದರು. ಇಲ್ಲಿದೆ ನೋಡಿ ವೈರಲ್ ಆಗಿರುವ ಆಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ