AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಬಳಿ ಜಗಳ, ಸಾವಿನ ಮಾತನಾಡಿದ್ದ ಗುರುಪ್ರಸಾದ್, ಆಡಿಯೋ ವೈರಲ್

Guruprasad: ನಿರ್ದೇಶಕ ಗುರುಪ್ರಸಾದ್ ಕೆಲ ತಿಂಗಳ ಹಿಂದೆ ತಮ್ಮ ಆರ್​ಆರ್ ನಗರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡು ನಿಧನ ಹೊಂದಿದರು. ಅವರು ಸಾಯುವ ಮುಂಚೆ ಪತ್ನಿಯೊಂದಿಗೆ ಮಾತನಾಡಿದ್ದ ಕಾಲ್ ರೆಕಾರ್ಡ್ ಲೀಕ್ ಆಗಿದ್ದು, ಪತ್ನಿಯೊಟ್ಟಿಗೆ ಮಾತನಾಡುತ್ತಾ ಹಲವು ಬಾರಿ ಗುರುಪ್ರಸಾದ್ ಸಾಯುವ ಬಗ್ಗೆ ಮಾತನಾಡಿದ್ದರು.

ಮಂಜುನಾಥ ಸಿ.
|

Updated on: Feb 20, 2025 | 12:10 PM

Share

ನಿರ್ದೇಶಕ ಗುರುಪ್ರಸಾದ್ ನಿಧನ ಹೊಂದಿ ಕೆಲ ತಿಂಗಳುಗಳಾಗಿವೆ. ಆರ್​ಆರ್ ನಗರದ ತಮ್ಮ ನಿವಾಸದಲ್ಲಿ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುರುಪ್ರಸಾದ್ ಸಾವಿಗೆ ಮಾಡಿಕೊಂಡಿದ್ದ ಸಾಲಗಳು ಕಾರಣ ಎನ್ನಲಾಗಿತ್ತು. ಇದೀಗ ಗುರುಪ್ರಸಾದ್ ಅವರು ಸಾವಿಗೆ ಮುಂಚೆ ಅವರ ಪತ್ನಿಯೊಡನೆ ಆಡಿದ್ದ ಮಾತಿನ ಆಡಿಯೋ ವೈರಲ್ ಆಗಿದೆ. ಪತ್ನಿಯೊಡನೆ ಫೋನ್​ನಲ್ಲಿ ಜಗಳವಾಡಿದ್ದ ಗುರುಪ್ರಸಾದ್, ನಿನಗೆ, ಮಗಳಿಗೆ ಏನಾದರೂ ಸ್ವಲ್ಪ ಹಣ ಮಾಡಿ ಸತ್ತು ಹೋಗಿಬಿಡುತ್ತೇನೆ ಎಂದಿದ್ದರು. ಆ ಫೋನ್​ ಕಾಲ್​ನಲ್ಲಿ ಪದೇ ಪದೇ ಗುರುಪ್ರಸಾದ್ ಸಾಯುವ ಮಾತನ್ನಾಡಿದ್ದರು. ಇಲ್ಲಿದೆ ನೋಡಿ ವೈರಲ್ ಆಗಿರುವ ಆಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ